ಅಂತರಾಷ್ಟ್ರೀಯ ಪೋಟೋ – ವಿಡಿಯೋ ಪ್ರದರ್ಶನ ಮತ್ತು ಮಾರಾಟ

ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ  ಸಂಘ ಇವರ ಸಹಯೋಗದೊಂದಿಗೆ
ಬೆಂಗಳೂರು: ಕರ್ನಾಟಕ ವಿಡಿಯೋ ಮತ್ತು ಪೋಟೋ ಅಸೋಸಿಯೇಷನ್ (Karnataka Video & Photo Association) ವತಿಯಿಂದ  ಜೂನ್ 12, 13 ಮತ್ತು 14 ರಂದು ಮೂರು ದಿನಗಳ ಕಾಲ   ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ  (Karnataka Photo & Video Association) ಸಂಘ ಇವರ ಸಹಯೋಗದೊಂದಿಗೆ   ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ   ಅಂತರಾಷ್ಟ್ರೀಯ ಮಟ್ಟದ ಪೋಟೋ (International Photo & Video Exhibition) ಮತ್ತು ವಿಡಿಯೋ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಲಾಗಿದೆ ಇದರ ಕುರಿತು ಮಾಧ್ಯಮಗಳಿಗೆ ಅಧ್ಯಕ್ಷರಾದ (H.V.Krishnappa) ಹೆಚ್.ವಿ.ಕೃಷ್ಣಪ್ಪರವರು, ಕಾರ್ಯದರ್ಶಿ ಎ.ಜಗದೀಶ್ ರವರು ಮಾಹಿತಿ ನೀಡಿದರು.
ಕ್ಯಾಮರಾ ಆಲ್ಬಮ್ ಸಾಫ್ಟ್‌ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.
5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಕ್ಯಾಮರಾ ಅಲ್ಬಮ್ ಸಾಫ್ಟ್‌ವೇರ್ ಪ್ರಿಂಟರ್ ಪ್ರೇಮ್, ಲ್ಯಾಮಿನೆಶನ್ ಸೇರಿದಂತೆ ಛಾಯಾಗ್ರಹಣ ಕ್ಷೇತ್ರದ ಹಲವಾರು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ 150ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ.
5,000ಕ್ಕೂ ಹೆಚ್ಚು ಛಾಯಾಗ್ರಹಣ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ನಡೆಯಲಿದೆ ಈ ವಸ್ತು ಪ್ರದರ್ಶನವನ್ನು ರಾಜ್ಯದ ಹಲವಾರು ತಾಲೂಕು, ಜಿಲ್ಲಾ, ಹಾಗೂ ರಾಜ್ಯಮಟ್ಟದ ಛಾಯಾಗ್ರಹರ ಸಂಘ ಸಂಸ್ಥೆಗಳು ಬೆಂಬಲಿಸಿವೆ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ.
ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಛಾಯಾಗ್ರಹಣ ಕ್ಷೇತ್ರ ಅತ್ಯಂತ ತಾಂತ್ರಿಕವಾಗಿ ಕೂಡಿರುವ ಕ್ಷೇತ್ರವಾಗಿದೆ ಇದರಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಹಲವಾರು ಕಂಪನಿಯಗಳು ತಂತ್ರಜ್ಞಾನದ ಬೆಳವಣಿಗಾಗಿ ಶ್ರಮಿಸುತ್ತಿವೆ ತಂತ್ರಜ್ಞಾನದ ಬೆಳವಣಿಗೆ ಜೊತೆಯಲ್ಲಿ ಕಾಲಕ್ರಮೇಣ ಬೆಳೆಯುತ್ತಿರುವ ತಂತ್ರಜ್ಞಾನವನ್ನು ಲಕ್ಷಾಂತರ ಛಾಯಾಗ್ರಾಹಕರಿಗೆ ತಲುಪಿಸುವುದು ಒಂದು ಸವಾಲಾಗಿದೆ ಹಾಗೂ ಛಾಯಾಗ್ರಾಹಕರು ಎಲ್ಲಾ ಮಾಹಿತಿಯನ್ನು ಪಡೆಯುವುದು ಕಷ್ಟವಾಗಿದ್ದ ಕಾಲದಲ್ಲಿ ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ರವರು ಫೋಟೊ ಟುಡೆ ವಸ್ತು ಪ್ರದರ್ಶನಗಳನ್ನು 23 ವರ್ಷಗಳಿಂದ 150ಕ್ಕೂ ಹೆಚ್ಚು ವಸ್ತು ಪ್ರದರ್ಶನಗಳನ್ನು ಭಾರತದ ಹಲವಾರು ನಗರಗಳಲ್ಲಿ ಹಾಗೂ ವಿದೇಶದಲ್ಲೂ ಏರ್ಪಡಿಸುತ್ತ ಛಾಯಾಗ್ರಾಹಕ ಹಾಗೂ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಂಪನಿಗಳ ಮಧ್ಯ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದೆ 12, 13 ಮತ್ತು 14ನೇ ಜೂನ್ 2026. ಬೈಸೇಲ್ ಇಂಟ್ರಾಕ್ಷನ್ಸ್ ಪ್ರವೈಟ್ ಲಿಮಿಟೆಡ್ ಮತ್ತು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ರವರ ಪೋಟೊ ಟುಡೆ ಮತ್ತು ಅಂತರಾಷ್ಟ್ರೀಯ ಮಟ್ಟದ ಫೋಟೋಗ್ರಫಿ ವೀಡಿಯೋಗ್ರಫಿ ಅಲ್ಬಮ್ ಮತ್ತು ಡಿಜಿಟಲ್ ಇಮೇಜಿಂಗ್ ಪ್ರದರ್ಶನ ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿದೆ ಮೂರು ದಿನಗಳ ಕಾಲ ನಡೆಯಲಿರುವ ಈ ಪ್ರದರ್ಶನದಲ್ಲಿ Canon, Nikon, Panasonic, Sony, Fuji ಕಂಪನಿಗಳು ನೇರವಾಗಿ ಭಾಗವಹಿಸಲಿವೆ. ವಸ್ತು ಪ್ರದರ್ಶನದಲ್ಲಿ ಉಚಿತ ಕ್ಯಾಮರ ಸರ್ವೀಸ್, ಉಚಿತ ಕಾರ್ಯಾಗಾರಗಳು, ಉಚಿತ ಕಣ್ಣಿನ ತಪಾಸಣೆ, ಮಾಡೆಲಿಂಗ್ ಫೋಟೊಗ್ರಫಿ, ಹಾಗೂ ಫ್ಯಾಶನ್ ಶೋ ಹಮ್ಮಿಕೊಳ್ಳಲಾಗಿದೆ ಛಾಯಾಗ್ರಾಹಕ ಬಂಧಗಳು ಭಾಗವಹಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರ್ನಾಟಕ ವಿಡಿಯೋ & ಪೋಟೋ ಅಸೊಷಿಯೇಶನ್ ಮನವಿ ಮಾಡಿಕೋಳ್ಳುತ್ತದೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles