ಎಟಿಎಂ ನಲ್ಲಿ ಕನ್ನಡದ ಕೊಲೆ…!!!

ಬೆಂಗಳೂರು : ಕನ್ನಡದಲ್ಲಿ ವ್ಯವಹಾರಗಳು ಸುಗಮವಾಗಿ ನಡೆಯಬೇಕೆಂಬ ಉದ್ದೇಶದಿಂದ, ಎಟಿಎಂನಲ್ಲೂ ಕನ್ನಡದ ಆಯ್ಕೆಗಳನ್ನು ಹಲವು ಬ್ಯಾಂಕುಗಳು ನೀಡಿವೆ. ಆದರೆ, ಇಂಗ್ಲಿಷ್‌ ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ನಡೆಯುವ ಅವಾಂತರಗಳ ಕಡೆಗೆ ಲಕ್ಷ್ಯ ಕೊಡದೇ, ಕನ್ನಡದ ಕೊಲೆಯಾಗುತ್ತಿರುವುದು ಬೆಂಗಳೂರಿನ ಎಟಿಎಂ(Bangalore ATM) ಒಂದರಲ್ಲಿ ಕಂಡುಬಂದಿದೆ. ಎಸ್‌ಬಿಐ ಬ್ಯಾಂಕಿನ ಎಟಿಎಂ ಒಂದರಲ್ಲಿ, ಕನ್ನಡದ ವ್ಯವಹಾರದ ಆಯ್ಕೆ ಮಾಡಿದಾಗ, ‘ಠೇವಣೆ’, ‘ಬ್ಯಾಂಕಿಂಗ್’ ಮತ್ತು ‘ಪಿನ್ ಪೀಳಿಗೆ’ ಎಂಬ ಮೂರು ಆಯ್ಕೆಗಳು ಕಾಣಿಸುತ್ತವೆ. ಮೊದಲ ಆಯ್ಕೆ ಮತ್ತು ಎರಡನೆಯ ಆಯ್ಕೆ ಸೂಕ್ತವಾಗಿದೆ. ಆದರೆ, ಮೂರನೆಯ ಆಯ್ಕೆಯು ಅಸಂಬದ್ಧ ಎನಿಸಿದೆ ಏಕೆಂದರೆ, ಕನ್ನಡದಲ್ಲಿ ‘ ಪಿನ್ ಪೀಳಿಗೆ’ ಎಂಬ ಪದಗಳಿಗೆ ಅರ್ಥವೇ ಇಲ್ಲ! ಇಂಗ್ಲಿಷ್‌ನಲ್ಲಿ ‘ಪಿನ್ ಜನರೇಷನ್’ ಎಂಬ ಪದಗಳನ್ನು ‘ಪಿನ್ ಪೀಳಿಗೆ’ ಎಂದು ಅನುವಾದಿಸಿ, ಎಟಿಎಂನಲ್ಲಿ ಅಳವಡಿಸಿದ್ದಾರೆ. ಅದು ʼಪಿನ್ ಸಂಖ್ಯೆಯನ್ನು ಸೃಷ್ಟಿಸಿʼ ಎಂದಾಗಬೇಕು. ಎಸ್‌ ಬಿಐ ರೀತಿಯ ಜವಾಬ್ದಾರಿಯುತ ಬ್ಯಾಂಕುಗಳು ಕನ್ನಡಕ್ಕೆ ಆದ್ಯತೆ ನೀಡಬೇಕು ಹೊರತು ತಪ್ಪು ಅನುವಾದವನ್ನು ಅನುಮೋದಿಸಬಾರದು. ಈ ರೀತಿ ಎಟಿಎಂನಲ್ಲಿ ನಡೆಯುತ್ತಿರುವ ಕನ್ನಡದ ಕೊಲೆಗೆ ಕೊನೆ ಎಂದು?

-ಜಗನ್ನಾಥ ಗುರು, ಯಶವಂತಪುರ

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles