ನಾಳೆ ಸಂಜೆ ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಕಾರ್ಯಕ್ರಮ

ಬೆಂಗಳೂರು: ವೇದಾಂತ ಮಾಲಾ ಕಲಾ ಕುಟೀರವು ದೇವಿ ತತ್ತ್ವ,ಭರತನಾಟ್ಯದ ಮನಮೋಹಕ ಸಂಜೆಯನ್ನು ಭಾನುವಾರ ಆಯೋಜಿಸಿದೆ
ಕಾರ್ಯಕ್ರಮವು ಇದೇ ಸೇ 13ರ ಭಾನುವಾರ ಸಂಜೆ 4-00ರಿಂದ ಶುರುವಾಗಲಿದೆ,ಶ್ರೀ ಜಯರಾಮ ಸೇವಾ ಮಂಡಳಿ ಜಯನಗರ 8ನೇ ಬ್ಲಾಕ್ನಲ್ಲಿ ನಡೆಯಲಿದ್ದು ಸಮಾರಂಭದ ಮುಖ್ಯ ಅಥಿತಿಗಳಾಗಿ ಶ್ರೀಮತಿ ಸಂಗೀತಾ ಕಣ್ಣನ್ ಪ್ರಾಂಶುಪಾಲರು, ಕ್ಯಾಪಿಟಲ್ ಪಬ್ಲಿಕ್ ಸ್ಕೂಲ್ ಶ್ರೀಮತಿ ಲತಾ ರಮೇಶ್ ನಿರ್ದೇಶಕರು, ಶಿವ ಅನುಗ್ರಹ ಲಲಿತ ಕಲಾ ಟ್ರಸ್ಟ್ ಹಾಗು ಶ್ರೀ ಛಾಯಾಪತಿ ಕಾಂಚಿಬೈಲ್ ಅಧ್ಯಕ್ಷರು, ಶೃಷ್ಟಿ ಕಲಾ ವಿದ್ಯಾಲಯ, ಇವರು ಉಪಸ್ಥಿತರಿರಲಿದ್ದಾರೆ,
ಈ ದೇವಿ ತತ್ತ್ವವು ದೇವಿಯ ಸಾರ ಶಕ್ತಿ, ಕರುಣೆ, ಸೌಂದರ್ಯ ಮತ್ತು ಸಾಮರ್ಥ್ಯದ ದೈವಿಕ ಸ್ವರೂಪವನ್ನು ಭರತನಾಟ್ಯದ ಸುಂದರ ಅಭಿವ್ಯಕ್ತಿಯ ಮೂಲಕ ಅನಾವರಣಗೊಳಿಸುವ ವಿಶೇಷ ನೃತ್ಯ ಕಾರ್ಯಕ್ರಮವಾಗಿದೆ ಎಂದು ವೇದಾಂತ ಮಾಲಾ ಕಲಾ ಕುಟೀರದ ಮಾಲಾ ವೆಂಕಟೇಶ್ ಮತ್ತು ವಿನಂತಿ ಮಿಥುನ್ ತಿಳಿಸಿದ್ದು ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಅವರು ಕೋರಿದ್ದಾರೆ.
ವಿಶೇಷ ಆಹ್ವಾನಿತಾರಾಗಿ ಕರ್ನಾಟಕ ಕಲಾ ದರ್ಶನಿಯ ಶ್ರೀನಿವಾಸ ಸಾಸ್ಥಾನ, ಕರ್ನಾಟಕ ಮಹಿಳಾ ಯಕ್ಷಗಾನದ ಮುಖ್ಯಸ್ತೆ ಗೌರಿ ಸಾಸ್ಥಾನ ಮತ್ತು ಕಲಾಕ್ಷೇತ್ರ ಅಕಾಡೆಮಿಯ ವನಿತಾ ಕುಮಾರ್ ಅವರು ಉಪಸ್ಥಿತರಿರುವರು.

Hot this week

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

Topics

ವಂದೇ ಮಾತರಂ ಗೀತೆ ಮೊಟಕು ವಿರುದ್ಧ ಪಾದಯಾತ್ರೆ, ಅಧಿಕಾರಿಗಳಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ(BJP) ಮತ್ತು ಸಾರ್ವಜನಿಕರು ಇದೇ 15ರಿಂದ 5 ದಿನಗಳ ಕಾಲ...

ಸರ್. ಎಂ. ವಿಶ್ವೇಶ್ವರಯ್ಯ ಕೋ -ಆಪರೇಟಿವ್ ಬ್ಯಾಂಕ್ ನ ಪ್ರತಿಭಾ ಪುರಸ್ಕಾರ ಸಮಾರಂಭ

ಇಂದು ಚಂದ್ರಶೇಖರ ಭಾರತಿ(ChandraShekar Bharathi) ಸಭಾಂಗಣದಲ್ಲಿ ನೆಡೆದ ಸರ್ ಎಂ ವಿಶ್ವೇಶ್ವರಯ್ಯ...

ಗೌರಿ ಬಾಗಿನ ಕೊಡುವ ಸರಿಯಾದ ವಿಧಾನ

1. ಗೌರಿ ಬಾಗಿನ ಎಂದರೇನು? ಗೌರಿದೇವಿಯು ತವರಿಗೆ ಬಂದ ಮಗಳಂತೆ ಭಾವಿಸಿ, ಮುತ್ತೈದೆ...

ಬೀದರ್, ಸೆ. 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ

ಬೀದರ್, ಸೆಪ್ಟೆಂಬರ್ 12, 2026: ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ನಿರ್ಣಾಯಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜ್ಞಾನ, ಕೌಶಲ್ಯ ಮತ್ತು...

ಸರ್.‌ ಎಂ. ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಿಂದ 2026 ರ ಬ್ಯಾಚ್‌ ನ “ಆರಂಭ – 2026” ಗೆ ಚಾಲನೆ

ಬೆಂಗಳೂರು: ದೇಶ(Country) ಕೃತಕ ಬುದ್ದಿಮತ್ತೆ ತಂತ್ರಜ್ಞಾನದ ಮೂಲಕ 4.0 ಕೈಗಾರಿಕಾ ಕ್ರಾಂತಿಯತ್ತ(Industrial...

ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್‌ಗೆ Rs.1.10 ಕೋಟಿ ನಿವ್ವಳ ಲಾಭ – ಡಿ.ಆರ್. ವಿಜಯ ಸಾರಥಿ  

ಬೆಂಗಳೂರು: ಶ್ರೀ ಸುಬ್ರಮಣ್ಯೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ 2025-26ನೇ ಸಾಲಿನಲ್ಲಿ Rs.1.10...

14-09-2026 – ಒಂದೇ ದಿನ ಶ್ರೀಸ್ವರ್ಣಗೌರಿ ವ್ರತ ಹಾಗೂ ಶ್ರೀವರಸಿದ್ಧಿ ವಿನಾಯಕ ವ್ರತ

ಸಾಮಾನ್ಯವಾಗಿ ಭಾದ್ರಪದ ಮಾಸದ ತದಿಗೆಯಂದು ಹಸ್ತಾ ನಕ್ಷತ್ರ(Hastha Nakshatra) ವಿರುವ ದಿನ,...

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವನ ಬಂಧನ

ದ್ವಿ-ಚಕ್ರ ವಾಹನ ಕಳವು ಮಾಡಿದ್ದ ಹೊರ ರಾಜ್ಯದ ಓರ್ವ ವ್ಯಕ್ತಿಯ ಬಂಧನ, 01...

Related Articles