ವಸಂತ ನವರಾತ್ರಿ ಶ್ರೀರಾಮೋತ್ಸವ 

ಬೆಂಗಳೂರು : ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ ಮಾರ್ಚ್ 19 ರಿಂದ 29ರ ವರೆಗೆ ಶ್ರೀರಾಮೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಮುಖ್ಯ ಅತಿಥಿಗಳಾಗಿ ಮಲ್ಲೇಶ್ವರದ ಶಾಸಕರಾದ ಡಾ|| ಸಿ.ಎನ್. ಅಶ್ವತ್ಥ ನಾರಾಯಣ ಆಗಮಿಸಲಿದ್ದಾರೆ.
ಧಾರ್ಮಿಕ ಕಾರ್ಯಕ್ರಮಗಳು :
ಮಾರ್ಚ್ 19, ಬೆಳಗ್ಗೆ 7 ಗಂಟೆಯಿಂದ ರಾಮಾಯಣ ಪಾರಾಯಣ, ಶ್ರೀರಾಮ ದೇವರಿಗೆ ವಿಶೇಷ ಪೂಜಾ ಕೈಂಕರ್ಯಗಳು, ಸಂಜೆ 5-30 ಪಂಚಾಂಗ ಶ್ರವಣ. ಮಾರ್ಚ್ 27, ಬೆಳಗ್ಗೆ 7-30 ರಿಂದ ರಾಮನವಮಿ ಪ್ರಯುಕ್ತ ವಿಶೇಷ ಪಂಚಾಮೃತ ಅಭಿಷೇಕ, ಶ್ರೀರಾಮದೇವರಿಗೆ ತೊಟ್ಟಿಲು ಸೇವೆ, ಪಾನಕ ಸೇವೆ. ಮಾರ್ಚ್ 29, ಬೆಳಗ್ಗೆ ಶ್ರೀರಾಮ ಪಟ್ಟಾಭಿಷೇಕದ ಪ್ರಯುಕ್ತ ಅನ್ನದಾನ ಸೇವೆ.
ಸಾಂಸ್ಕೃತಿಕ ಕಾರ್ಯಕ್ರಮಗಳು  (ಪ್ರತಿದಿನ ಸಂಜೆ 6-30ಕ್ಕೆ) :
ಮಾರ್ಚ್ 19– ಭರತನಾಟ್ಯ ಪ್ರದರ್ಶನ : ಕು|| ಸುರಭಿ ಶ್ರೀಧರ್ ಕೈಪೆ,
ಮಾರ್ಚ್ 20-ದ್ವಂದ್ವ ಪಿಟೀಲು ವಾದನ : ವಿ|| ಜಯಶ್ರೀ, ವಿ|| ಆದಿತ್ಯ ಮತ್ತು ಸಂಗಡಿಗರು,
ಮಾರ್ಚ್ 21-ಭರತನಾಟ್ಯ ಪ್ರದರ್ಶನ : ನೃತ್ಯ ದಿಶಾ ಟ್ರಸ್ಟಿನ  ವಿದ್ಯಾರ್ಥಿಗಳಿಂದ. ಗುರುಗಳು : ಡಾ|| ದರ್ಶಿನಿ ಮಂಜುನಾಥ್.
ಮಾರ್ಚ್ 22-ಶಾಸ್ತ್ರೀಯ ಸಂಗೀತ : ವಿ|| ಅಕ್ಷಯ ರುದ್ರಪಟ್ಟಣಂ ಮತ್ತು ಸಂಗಡಿಗರು,
ಮಾರ್ಚ್ 23-ಸಮೂಹ ಗಾಯನ : ವಿದುಷಿಯರಾದ ಶ್ರೀದೇವಿ ಗರ್ತಿಕೆರೆ, ಇಂದಿರಾ ಶರ್ಮಾ, ಎಂ.ಕೆ. ಶ್ರೀದೇವಿ, ಚಾಂದಿನಿ ಗರ್ತಿಕೆರೆ.
ಮಾರ್ಚ್ 24-ನೃತ್ಯ ವೈಭವ : ಮೈಸೂರಿನ ಶ್ರೀ ಗಣೇಶ ಸಂಗೀತ ನೃತ್ಯಾಲಯ ಚಾರಿಟಿಯಟಬಲ್ ಟ್ರಸ್ಟಿನ ಕಲಾವಿದರಿಂದ, ನಿರ್ದೇಶನ : ವಿ|| ಆರತಿ ಅರುಣ್,
ಮಾರ್ಚ್ 25-ಹರಿದಾಸ ಮಂಜರಿ : ಕು|| ಅನನ್ಯ ಬೆಳವಾಡಿ (ಗಾಯನ), ವಿ|| ಅಮಿತ್ ಶರ್ಮಾ (ಕೀಬೋರ್ಡ್), ವಿ|| ಸರ್ವೋತ್ತಮ (ತಬಲಾ).
ಮಾರ್ಚ್ 26-ಶಾಸ್ತ್ರೀಯ ಸಂಗೀತ : ವಿ|| ಆರ್.ಕೆ. ಪ್ರಸನ್ನಕುಮಾರ್ ಮತ್ತು ಸಂಗಡಿಗರು,
ಮಾರ್ಚ್ 27-ಸಂಜೆ 5-30ಕ್ಕೆ ಸ್ತುತಿ ವಾಹಿನಿ ತಂಡದವರಿಂದ ಭಜನಾಮೃತ. ನಂತರ ಭಗವದ್ಗೀತ ಶ್ಲೋಕಗಳ ಪಠಣ : ಕು|| ವೈನವಿ.
ಮಾರ್ಚ್ 28-ಹರಿದಾಸ ವೈಭವ : ಕು|| ಅವನಿ ಭಟ್ (ಗಾಯನ), ವಿ|| ಟಿ.ಎಸ್. ರಮೇಶ್ (ಕೀಬೋರ್ಡ್), ವಿ|| ಪ್ರಮಥ್ ವಿಠಲ್ (ತಬಲಾ),
ಮಾರ್ಚ್ 29-ಸಂಜೆ 7-30ಕ್ಕೆ ಶ್ರೀರಾಮದೇವರ ಪ್ರಾಕಾರೋತ್ಸವ ನಂತರ ಶ್ರೀ ಶಾರದಾ ಶಂಕರ ಭಜನಾ ಮಂಡಳಿಯ ಸದಸ್ಯರಿಂದ ದೇವರನಾಮ ಮತ್ತು ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಶ್ರೀರಾಮಮಂದಿರದ ಗೌರವ ಕಾರ್ಯದರ್ಶಿ ಶ್ರೀ ಸಿ. ಚಂದ್ರಶೇಖರ್ ತಿಳಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles