ಕಲಿಯುಗದ ಕಾಮಧೇನು, ಕಲ್ಪವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವವು 2026ರ ಆಗಸ್ಟ್ 27 ರಿಂದ ಸೆಪ್ಟೆಂಬರ್ 2 ರವರೆಗೆ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀ ರಾಯರ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರ ಸಮ್ಮುಖದಲ್ಲಿ ಜರುಗಲಿದೆ.
ಸ್ವದೇಶೀ ಉದ್ಯಮವು ಕಳೆದ 20 ವರ್ಷಗಳಿಂದ ನಿರಂತರವಾಗಿ ಶ್ರೀ ಗುರುರಾಯರ ಹೆಸರಿನಲ್ಲಿ ಸ್ಮರಣ ಸಂಚಿಕೆ ಹೊರತರುತ್ತಿದ್ದು, ಪ್ರತೀ ವರ್ಷದಂತೆ, ಈ ವರ್ಷವೂ ಶ್ರೀ ಗುರುರಾಘವೇಂದ್ರ ಸ್ವಾಮಿಗಳವರ ಆರಾಧನಾ ನಿಮಿತ್ತ ಸ್ಮರಣ ಸಂಚಿಕೆಯನ್ನು ಹೊರತರುತ್ತಿದೆ. ಆಸಕ್ತ ಭಕ್ತರು ಲೇಖನಗಳನ್ನು ತಮಗಾದ ಪವಾಡದ ಅನುಭವವನ್ನು ಹಂಚಿಕೊಳ್ಳಲು ಅವಕಾಶವಿರುತ್ತದೆ.
ಭಕ್ತಾದಿಗಳು ತಮ್ಮ ಲೇಖನ | ಕವನ | ರಾಯರ ಪವಾಡಗಳನ್ನು ವಾಟ್ಸ್ ಆಪ್ | ಈ ಮೇಲ್ ಗಳನ್ನು ಕೆಳಕಂಡ ವಿಳಾಸಕ್ಕೆ ಕಳುಹಿಸಿಕೊಡುವುದು.
ಲೇಖನಗಳನ್ನು ಕಳುಹಿಸಲು ಅಂತಿಮ ದಿನಾಂಕ : 15-08-2026
ಬಿ.ಕೆ. ಪ್ರಸನ್ನ, ಪ್ರಕಾಶಕರು :
ವೀ ಕೇ ಪ್ರೋಸೆಸ್, 554/2, 2ನೇ ಮಹಡಿ, ಉಡುಪಿ ಫಲಿಮಾರು ಮಠ ಸಮೀಪ, ಸಂಪಿಗೆ ರಸ್ತೆ, ಮಲ್ಲೇಶ್ವರ, ಬೆಂಗಳೂರು 560 003.
Mobile : 9448119247, 82177 54410.
Email: veekayprocess@gmail.com

