ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆ: ಆರು ವ್ಯಕ್ತಿಗಳ ಬಂಧನ

ಸಿಸಿಬಿ (CCB Lady Wing) ಮಹಿಳಾ ಸಂರಕ್ಷಣಾ ದಳದ ಕಾರ್ಯಾಚರಣೆಮನೆಗಳನ್ನು ಬಾಡಿಗೆಗೆ ಪಡೆದು ಹಾಗೂ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಪುರುಷ ಹಾಗೂ ನಾಲ್ವರು ಮಹಿಳೆಯರು ಸೇರಿದಂತೆ ಆರು ವ್ಯಕ್ತಿಗಳಬಂಧನ, ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹೊರರಾಜ್ಯದ ನಾಲ್ಕು ಮತ್ತು ಸ್ಥಳೀಯ ಮೂವರುಸೇರಿದಂತೆ ಏಳು ಮಹಿಳೆಯರ ರಕ್ಷಣೆ. ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ವಿವಿಧ ದಿನಾಂಕಗಳ0ದು ಭಾತ್ಮೀದಾರರಿಂದ ಖಚಿತ ಮಾಹಿತಿಗಳು ದೊರೆತಿರುತ್ತವೆ. ಆ ಮಾಹಿತಿಯಲ್ಲಿ ಕಾಮಾಕ್ಷಿಪಾಳ್ಯ,ಕೆ.ಆರ್.ಪುರಂ, ಕುಮಾರಸ್ವಾಮಿ ಲೇಔಟ್,ಹೆಣ್ಣೂರು ಪೊಲೀಸ್ ಠಾಣಾವ್ಯಾಪ್ತಿಯ ಬಾಡಿಗೆ ಮನೆಗಳಲ್ಲಿ ಮತ್ತು ವರ್ತೂರು ಪೊಲೀಸ್ ಠಾಣಾವ್ಯಾಪ್ತಿಯ ಸ್ಪಾವೊಂದರಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ತಿಳಿಸಿರುತ್ತಾರೆ.ಭಾತ್ಮೀದಾರರು ತಿಳಿಸಿದ ಸ್ಥಳಗಳ ಮೇಲೆಸಿಸಿಬಿಯ ಮಹಿಳಾಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಯವರು ವಿವಿಧದಿನಾಂಕಗಳAದು ದಾಳಿ ಮಾಡಿ, ಈ ಕೃತ್ಯದಲ್ಲಿ ಮಹಿಳೆಯರನ್ನುವೇಶ್ಯಾವಾಟಿಕೆಗೆ ದೂಡಿದ್ದ ಇಬ್ಬರು ಪುರುಷ ಸೇರಿದಂತೆ ನಾಲ್ವರುಮಹಿಳೆಯರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹೊರರಾಜ್ಯದ ನಾಲ್ಕು ಮತ್ತು ಸ್ಥಳೀಯ ಮೂವರು ಸೇರಿದಂತೆ ಏಳು ಮಹಿಳೆಯರ ರಕ್ಷಣೆಮಾಡಲಾಗಿರುತ್ತದೆ.ವಶಕ್ಕೆ ಪಡೆದ ಇಬ್ಬರು ಪುರುಷ ಸೇರಿದಂತೆ ನಾಲ್ವರುಮಹಿಳೆಯರನ್ನು ವಿಚಾರಣೆಗೊಳಪಡಿಸಲಾಗಿ, ಹೆಚ್ಚಿನ ಹಣಗಳಿಸುವ ಉದ್ದೇಶದಿಂದ ವೇಶ್ಯಾವಾಟಿಕೆ ಬಯಸುವ ಪುರುಷರನ್ನು ದೂರವಾಣಿಮುಖಾಂತರ ಸಂಪರ್ಕಿಸಿ, ಅವರುಗಳನ್ನು ಮನೆಗೆಬರಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದುದ್ದಾಗಿ ಹಾಗೂ ಸ್ಪಾದಲ್ಲಿಬಾಡಿ ಮಸಾಜ್ ಮಾಡಿಸುವ ಜೊತೆಗೆ ವೇಶ್ಯಾವಾಟಿಕೆ  ನಡೆಸುತ್ತಿದ್ದುದ್ದಾಗಿ ತಪ್ಪೊಪ್ಪಿಕೊಂಡಿರುತ್ತಾರೆ.

 

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles