BENGALURU : ಬೆಂಗಳೂರು: 105 ಬಾಂಗ್ಲಾದೇಶೀಗರು ಪೊಲೀಸರ ವಶಕ್ಕೆ

ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್ ಸಿಟಿ ವಿಭಾಗಗಳ ಪೊಲೀಸರ ವಿಶೇಷ ಕಾರ್ಯಾಚರಣೆ.
ಅಕ್ರಮವಾಗಿ ನೆಲೆಸಿದ್ದ 105 ಬಾಂಗ್ಲಾದೇಶೀಗರು ಪೊಲೀಸರ ವಶಕ್ಕೆ
ಬೆಂಗಳೂರು ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್‌ಸಿಟಿ ವಿಭಾಗಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು, ಯಾವುದೇ ತರಹದ ತೊಂದರೆಯನ್ನು ನೀಡದೆ ಕಾನೂನಾತ್ಮಕವಾಗಿ ಎಸ್.ಓ.ಪಿ ಮುಖಾಂತರ ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಎಫ್.ಆರ್.ಆರ್.ಓ ರವರ ಮುಂದೆ ವರದಿಯೊಂದಿಗೆ ಹಾಜರುಪಡಿಸಲಾಗಿರುತ್ತದೆ.

105 illegally residing Bangladeshis taken into police custody.

ಬೆಂಗಳೂರು ನಗರದಾದ್ಯಂತ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯವು ಮುಂದುವರೆದಿದ್ದು, ಸಾರ್ವಜನಿಕರು ಅಕ್ರಮವಾಗಿ ಬಾಂಗ್ಲಾ ವಲಸಿಗರು ನೆಲೆಸಿರುವ ಬಗ್ಗೆ ಮಾಹಿತಿಯಿದ್ದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ನಮ್ಮ-112 ಗೆ ಕರೆ ಮಾಡಿ ತಿಳಿಸಲು ಕೋರಿದೆ.

ಈ ಕಾರ್ಯಾಚರಣೆಯನ್ನು ಜಂಟಿ ಪೊಲೀಸ್ ಆಯುಕ್ತರು ಪೂರ್ವ ಶ್ರೀ.ಬಿ.ರಮೇಶ್, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರುಗಳಾದ ಸೈದುಲು ಅಡಾವತ್, ಐಪಿಎಸ್, ಮತ್ತು ನಾರಾಯಣ ಎಂ, ಐಪಿಎಸ್ ನೇತೃತ್ವದಲ್ಲಿ, ಸಂಬAಧಿಸಿದ ಉಪ ವಿಭಾಗಗಳ ಸಹಾಯಕ ಪೊಲೀಸ್ ಆಯುಕ್ತರುಗಳು, ವೈಟ್‌ಫೀಲ್ಡ್ ಮತ್ತು ಎಲೆಕ್ಟಾçನಿಕ್ ಸಿಟಿ ವಿಭಾಗಗಳ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್‌ಗಳು ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಯವರುಗಳ ತಂಡವು ಅಕ್ರಮವಾಗಿ ನಲೆಸಿದ್ದ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles