ತುರ್ತು ಪರಿಸ್ಧಿತಯ ಕರಾಳ ದಿನಗಳ ಸ್ನರಣೆ- ದಿ ಎಮೆರ್ಜೆನ್ಸಿ ಡೈರೀಸ್ ಕೃತಿ ಬಿಡುಗಡೆ ಮಾಡಲಿರುವ ಅಮಿತ್ ಶಾ!
ನವದೆಹಲಿ: ಇಂದಿರಾ ಗಾಂಧಿ ಅವರ ಆಡಳಿತದಲ್ಲಿ ಘೋಷಿಸಲಾಗಿದ್ದ ತುರ್ತು ಪರಿಸ್ಧಿತಿಗೆ ಇಂದು 50 ವರ್ಷ, ಈ ದಿನವನ್ನು ದೇಶ ಕಂಡ ಕರಾಳ ಇತಿಹಾಸ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ, ತುರ್ತು ಪರಿಸ್ಧಿತಿ ಘೋಷಿಸಿ ಇಂದಿಗೆ 50 ವರ್ಷ ಆಗಿರುವ ಹಿನ್ನೆಲೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದಟ್ ಫೋಜ್ರ್ಡ್ ಎ ಲೀಡರ್ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ,
1975 ರ ಜೂನ್ 25 ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಆಘಾತಕಾರಿ ತುರ್ತು ಪರಿಸ್ಧಿತಿಯನ್ನು ಘೋಷಣೆ ಮಾಡಿದ್ದರು, ಅದು ನಾಗರಿಕ ಸ್ವಾತಂತ್ರ್ಯಗಳನ್ನು ಸ್ಧಗಿತಗೊಳಿಸಲಾಯಿತು, ಪತ್ರಿಕಾ ಸೆನ್ಸಾರ್ ಮಾಡಲಾಯಿತು ಮತ್ತು ರಾಜಕೀಯ ವಿರೋಧಿಗಳನ್ನು ಸಾಮೂಹಿಕವಾಗಿ ಬಂಧಿಸಲಾಯಿತು, ಭಾರತವು ರಾತ್ರೋ ರಾತ್ರಿ ಪೊಲೀಸ್ ರಾಜ್ಯವಾಗಿ ರೂಪಾಂತರಗೊಂಡಿತು, ಭಯ ಮತ್ತು ಅನಿಶ್ಚಿತತೆಯಿಂದ ಆವೃತವಾಗಿತ್ತು,
ಈ ಪುಸ್ತಕದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ವಿಶೇಷ ಮುನ್ನುಡಿಯಿದೆ, ಈ ಪುಸ್ತಕವು ಅಂದು ತುರ್ತು ಪರಿಸ್ದಿತಿಯ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಹಾಘೂ ಯುವ ಆರ್‍ಎಸ್‍ಎಸ್ ಪ್ರಚಾರಕರಾಗಿದ್ದ ಪ್ರಧಾನಿ ನರೇಂದ್ರ ಮೋದಿ ವಹಿಸಿದ ಪ್ರಭಾವಶಾಲಿ ಪಾತ್ರವನ್ನು ತಿಳಿಸುತ್ತದೆ, ಈಶಾನ್ಯ ಭಾರತದಲ್ಲಿ ತುರ್ತು ಪರಿಸ್ಧಿತಿಗೆ ಆರ್‍ಎಸ್‍ಎಸ್ ನ ಪ್ರತಿರೋಧದ ಹೇಳಲಾಗದ ಕಥೆಯನ್ನು ವಿವರಿಸುತ್ತದೆ,

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles