ತುರ್ತು ಪರಿಸ್ಧಿತಯ ಕರಾಳ ದಿನಗಳ ಸ್ನರಣೆ- ದಿ ಎಮೆರ್ಜೆನ್ಸಿ ಡೈರೀಸ್ ಕೃತಿ ಬಿಡುಗಡೆ ಮಾಡಲಿರುವ ಅಮಿತ್ ಶಾ!
ನವದೆಹಲಿ: ಇಂದಿರಾ ಗಾಂಧಿ ಅವರ ಆಡಳಿತದಲ್ಲಿ ಘೋಷಿಸಲಾಗಿದ್ದ ತುರ್ತು ಪರಿಸ್ಧಿತಿಗೆ ಇಂದು 50 ವರ್ಷ, ಈ ದಿನವನ್ನು ದೇಶ ಕಂಡ ಕರಾಳ ಇತಿಹಾಸ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ, ತುರ್ತು ಪರಿಸ್ಧಿತಿ ಘೋಷಿಸಿ ಇಂದಿಗೆ 50 ವರ್ಷ ಆಗಿರುವ ಹಿನ್ನೆಲೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದಟ್ ಫೋಜ್ರ್ಡ್ ಎ ಲೀಡರ್ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ,
1975 ರ ಜೂನ್ 25 ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಆಘಾತಕಾರಿ ತುರ್ತು ಪರಿಸ್ಧಿತಿಯನ್ನು ಘೋಷಣೆ ಮಾಡಿದ್ದರು, ಅದು ನಾಗರಿಕ ಸ್ವಾತಂತ್ರ್ಯಗಳನ್ನು ಸ್ಧಗಿತಗೊಳಿಸಲಾಯಿತು, ಪತ್ರಿಕಾ ಸೆನ್ಸಾರ್ ಮಾಡಲಾಯಿತು ಮತ್ತು ರಾಜಕೀಯ ವಿರೋಧಿಗಳನ್ನು ಸಾಮೂಹಿಕವಾಗಿ ಬಂಧಿಸಲಾಯಿತು, ಭಾರತವು ರಾತ್ರೋ ರಾತ್ರಿ ಪೊಲೀಸ್ ರಾಜ್ಯವಾಗಿ ರೂಪಾಂತರಗೊಂಡಿತು, ಭಯ ಮತ್ತು ಅನಿಶ್ಚಿತತೆಯಿಂದ ಆವೃತವಾಗಿತ್ತು,
ಈ ಪುಸ್ತಕದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ವಿಶೇಷ ಮುನ್ನುಡಿಯಿದೆ, ಈ ಪುಸ್ತಕವು ಅಂದು ತುರ್ತು ಪರಿಸ್ದಿತಿಯ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಹಾಘೂ ಯುವ ಆರ್‍ಎಸ್‍ಎಸ್ ಪ್ರಚಾರಕರಾಗಿದ್ದ ಪ್ರಧಾನಿ ನರೇಂದ್ರ ಮೋದಿ ವಹಿಸಿದ ಪ್ರಭಾವಶಾಲಿ ಪಾತ್ರವನ್ನು ತಿಳಿಸುತ್ತದೆ, ಈಶಾನ್ಯ ಭಾರತದಲ್ಲಿ ತುರ್ತು ಪರಿಸ್ಧಿತಿಗೆ ಆರ್‍ಎಸ್‍ಎಸ್ ನ ಪ್ರತಿರೋಧದ ಹೇಳಲಾಗದ ಕಥೆಯನ್ನು ವಿವರಿಸುತ್ತದೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles