ಬೆಂಗಳೂರು: ಕಾಂಗ್ರೆಸ್‌ನ  ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ (Aishwarya Mahadev) ಅವರನ್ನು ಕೆಪಿಸಿಸಿಯ  ಸಾಮಾಜಿಕ ಮಾಧ್ಯಮ  ವಿಭಾಗದ ಅಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದೆ.‌ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐಶ್ವರ್ಯಾ ಅವರು ದಿವಂಗತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿಯಾಗಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆಆರ್​​ ನಗರದವರು. ಮಂಚನಹಳ್ಳಿ ಮಹಾದೇವ್ ಅವರು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಅತ್ಯಾಪ್ತರಾಗಿದ್ದರು. ಮಂಚನಹಳ್ಳಿ ಮಹಾದೇವ್ 14 ವರ್ಷ ಹಿಂದೆ ಇಹಲೋಕ ತ್ಯಜಿಸಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಹುದ್ದೆಗೇರಿದ್ದ ಐಶ್ವರ್ಯಾ, ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದೂ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles