ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ 2025 – ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಕುರಿತಾಗಿ ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ.
ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದ್ದು,  ಸದರಿ ಆಯೋಗವು,  2025ನೇ ಮಾರ್ಚ್ ರಂದು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿದ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ಪರಿಶಿಷ್ಟ ಜಾತಿ ಕುಟುಂಬಗಳ ಸಮಗ್ರ ಸಮೀಕ್ಷೆಯನ್ನು ಏಪ್ರಿಲ್  05 ರಿಂದ ಕೈಗೊಳ್ಳಲಾಗುತ್ತಿದೆ.
ಪ್ರಸ್ತುತ ಕರ್ನಾಟಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ – 2025 ರನ್ನು  2025 ನೇ ಜೂನ್ 08 ರವರೆಗೆ ವಿಶೇಷ ಶಿಬಿರಗಳು ಹಾಗೂ online ನಲ್ಲಿ ಸ್ವಯಂ ಘೋಷಣೆಗಳನ್ನು ಒಳಗೊಂಡಂತೆ ಒಟ್ಟು 2 ವಿಧಾನಗಳಲ್ಲಿ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಈಗಾಗಲೇ 2025ನೇ ಜೂನ್ 06 ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿರುತ್ತದೆ.  ಉಳಿದಂತೆ ಸುಮಾರು ಶೇ. 10 ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿರುತ್ತದೆ.
ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿರುತ್ತಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ.
ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್” (Karnataka one) ‘ಬೆಂಗಳೂರು ಒನ್” (Bengaluru one) ” ” (Grama one)  ಹಾಗೂ 198  ಬಿ.ಬಿ.ಎಂ. ಪಿ ವಾರ್ಡ್ ಕಚೇರಿ” (BBMP ward offices) ಗಳಿಗೆ ಭೇಟಿ ನೀಡಿ 2025ನೇ ಜೂನ್ 22 ರವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ.
ಮುಂದುವರೆದು, online ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration  ಲಿಂಕ್ ಮೂಲಕ  2025ನೇ ಜೂನ್ 22 ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.

Hot this week

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

Topics

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 27 (ಕರ್ನಾಟಕ ವಾರ್ತೆ): ಅಲ್ಪಸಂಖ‍್ಯಾಂತರ ಅಭಿವೃದ್ದಿ...

ನಿತ್ಯ ಪಂಚಾಂಗ 28.08.2026 FRIDAY ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 28.08.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ:ದಕ್ಷಿಣಾಯನ AYANA: DAKSHINAYANA. ಋತು:...

ಸಹೋದರ – ಸಹೋದರಿಯ ಉತ್ತಮ ಸಂಬಂಧ ನಿರ್ಮಾಣ ಮಾಡುವ ರಕ್ಷಾ ಬಂಧನ

ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ನಿರ್ಮಾಣ ಮಾಡುವ ರಕ್ಷಾ ಬಂಧನ "ರಕ್ಷಾಬಂಧನದ...

Related Articles