ವಿಶಿಷ್ಣ ಆಧ್ಯಾತ್ಮಿಕ ಮತ್ತು ಧ್ಯಾನ ಕೇಂದ್ರ ಆರಂಭ

ನಗರದ ಕನಕಪುರ ಮುಖ್ಯರಸ್ತೆಯ ರಘುವನಹಳ್ಳಿ, ಉತ್ತರಹಳ್ಳಿ ಹೋಬಳಿಯಲ್ಲಿ ಶ್ರೀ ಸರ್ವ ದೇವ ಪರಮಜ್ಯೋತಿ ಧ್ಯಾನ ವಿಹಾರ ಎಂಬ ವಿಶಿಷ್ಣ ಆಧ್ಯಾತ್ಮಿಕ ಮತ್ತು ಧ್ಯಾನ ಕೇಂದ್ರದ ಅದ್ಧೂರಿ ಉದ್ಘಾಟನೆಯು ಮೂರು ಪವಿತ್ರ ದಿನಗಳ ಕಾಲ ಭಕ್ತಿಯಿಂದ, ಸಂಸ್ಕೃತಿಯ ಶ್ರೀಮಂತಿಕೆ ಮತ್ತು ದಿವ್ಯ ಶಕ್ತಿಯಿಂದ ಆಚರಿಸಲಾಯಿತು.
ಈ ಸಂಭ್ರಮದಲ್ಲಿ ಕುಂಭಾಭಿಷೇಕ, ಪವಿತ್ರ ಪೂಜೆಗಳು, ಹೋಮಗಳು ಮತ್ತು ಶ್ರೀ ಸರ್ವ ದೇವ ಪರಮಜ್ಯೋತಿಯ ಪ್ರತಿಷ್ಠಾಪನೆ ನೆರವೇರಿತು. ಇದು ಎಲ್ಲ ದೇವತೆಗಳನ್ನು ಪ್ರತಿನಿಧಿಸುವ ದಿವ್ಯ ಬೆಳಕಿನ ರೂಪವಾಗಿದ್ದು, ಧರ್ಮ, ಜಾತಿ ಮತ್ತು ಪಂಥಗಳೆಲ್ಲವನ್ನೂ ಮೀರಿ ಜಗತ್ತಿನ ಎಲ್ಲಾ ತತ್ವಗಳನ್ನು ಒಗ್ಗೂಡಿಸುತ್ತದೆ. ಈ ಉತ್ಸವದ ಅಂತ್ಯಭಾಗದಲ್ಲಿ ಶ್ರೀ ಸರ್ವದೇವ ಪರಮಜ್ಯೋತಿಯ ಅದ್ಭುತ ಶೋಭಾಯಾತ್ರೆ ನಡೆಯಿತು, ಇದನ್ನು ಸಾವಿರಾರು ಭಕ್ತರು ಸಾಕ್ಷಿಯಾಗಿಸಿ ಸಂಭ್ರಮಿಸಿದರು.

ಈ ಮಹೋತ್ಸವದಲ್ಲಿ ಭಾಗವಹಿಸಿದ ಗಣ್ಯರು:  
ಡಾ. ಸಿ.ಎನ್. ಮಂಜುನಾಥ್ – ಸಂಸದರು, ಶ್ರೀಮತಿ ರೇವತಿ ಕಾಮತ್ – ಸಮಾಜಸೇವಕಿ , ಆನಂದ ಸುರಾಣಾ – ಮೈಕ್ರೋ ಲ್ಯಾಬ್ಸ್  , ಎಸ್. ರವಿ – ವಿಧಾನ ಪರಿಷತ್ ಸದಸ್ಯ, ಮಂತರ ಗೌಡ – ವಿಧಾನ ಸಭಾ ಸದಸ್ಯ, ಎಂ. ಕೃಷ್ಣಪ್ಪ – ವಿಧಾನ ಸಭಾ ಸದಸ್ಯ, ರಮೇಶ್ ಭಟ್ – ನಟ ಮತ್ತು ನಿರ್ದೇಶಕ ,  ಚರಣ್ ರಾಜ್ – ಪ್ರಸಿದ್ಧ ಸಂಗೀತ ನಿರ್ದೇಶಕ , ಶ್ರೀಮತಿ ಚಂದನಾ ಅನಂತಕೃಷ್ಣ – ನಟಿ .  ಶ್ರೀ ಸರ್ವದೇವ ಪರಮಜ್ಯೋತಿ ಧ್ಯಾನ ವಿಹಾರವು ಶ್ರದ್ಧಾಳುಗಳಿಗಾಗಿ ಶಾಂತಿ, ಪ್ರೀತಿ ಮತ್ತು ಆಂತರಿಕ ಪರಿವರ್ತನೆಯ ದಿವ್ಯಕೇಂದ್ರವಾಗಿ ಬೆಳಗುತ್ತಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles