ವಾರ್ತಾ ಮತ್ತು ಪ್ರಸಾರ ಸಚಿವಾಲಯದಲ್ಲಿ 11 ವರ್ಷಗಳ ಸಾಧನೆಗಳ ಕುರಿತ ಸಂಕ್ಷಿಪ್ತ ಸಂಗ್ರಹ ಬಿಡುಗಡೆ

ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 11 ವರ್ಷಗಳ ಸುದೀರ್ಘ ಆಟಳಿತ ನಡೆಇ ಮುನ್ನಡೆದಿದ್ದಾರೆ. ಕೇಂದ್ರ ಸರ್ಕಾರವು ನಾಗರಿಕರಿಗೆ ಸಮಾನ ಅವಕಾಶ ಹಾಗೂ ನ್ಯಾಯ ನೀಡುವಲ್ಲಿ ಬದ್ಧತೆಯನ್ನು ತೋರಿದೆ.

ಈ ಅವಧಿಯಲ್ಲಿ ಕೇಂದ್ರ ಸರ್ಕಾರ ಮಾಡಿದ ಸಾಧನೆಗಳನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು “ವಿಕಸಿತ ಭಾರತ್ ಕಾ ಅಮೃತ ಕಾಲ, ಸೇವಾ ಸುಹಾಸನ್ ಗರೀಬ್ ಕಲ್ಯಾಣ್ ಕಾ 11 ಸಾಲ್” ಎಂಬ ಹೆಸರಿನ ಸಂಕ್ಷಿಪ್ತ ಸಂಗ್ರಹವನ್ನು ಹೊರತಂದಿದೆ. ಈ ಸಂಗ್ರಹವು ಕೇಂದ್ರ ಸರ್ಕಾರದ ಆರ್ಥಿಕ ನೀತಿ ಹಾಗೂ ವಿವಿಧ ಕ್ಷೇತ್ರಗಳ ಆಡಳಿತದಲ್ಲಾದ ಸುಧಾರಣೆಗಳನ್ನು ಒಳಗೊಂಡಿದೆ. ಮೂಲಸೌಕರ್ಯ, ಸಾಮಾಜಿಕ ನ್ಯಾಯ, ಯುವಸಬಲೀಕರಣ, ವಿದೇಶಿ ಕಾಯ್ದೆ, ಸಾಂಸ್ಕøತಿಕ ಪರಂಪರೆ, ಪರಿಸರ ನಾಯಕತ್ವ ಮುಂತಾದ ಕ್ಷೇತ್ರಗಳಲ್ಲಾದ ಸಾಧನೆಗಳನ್ನು ಸಂಕ್ಷಿಪ್ತ ಸಂಗ್ರಹದಲ್ಲಿ ತಿಳಿಸಿಕೊಡಲಾಗಿದೆ. ಈ ಸಂಗ್ರಹಗಳನ್ನು ಆಂಗ್ಲ ಮತ್ತು ಹಿಂದಿ ಭಾಷೆಗಳಲ್ಲಿ ವೀಕ್ಷಿಸಬಹುದಾಗಿದ್ದು, ಆಂಗ್ಲಭಾಷೆಯ ಬುಕ್‍ಲೆಟ್ ಗಳನ್ನು https://drive.google.com/drive/folders/1k3uOSSW4TmfEHeh84ZwkD8DqFEdvpoX,
ಹಿಂದಿ ಭಾಷೆಯ ಬುಕ್‍ಲೆಟ್ ಗಳನ್ನು https://drive.google.com/drive/folders/1DIBQKJHjUQbQzax8lmQyCP-GfMckUYBV, ಹಿಂದಿ, ಆಂಗ್ಲ ಹಾಗೂ ಇತರ ಪ್ರಾದೇಶಿಕ ಭಾಷೆಯ ಬುಕ್‍ಲೆಟ್ ಗಳನ್ನು https://drive.google.com/drive/folders/1iPhYjQ6Q3Y5Fa9LEWKk-ol2LKNGrKce, ಆಂಗ್ಲಭಾಷೆಯ ಪ್ರಕಟಣೆಗಳನ್ನು https://drive.google.com/drive/folders/1t9XEwqRSfH1GDtwlcgcMHnzQbmvYeayC  ಹಾಗೂ ಹಿಂದಿ ಭಾಷೆಯ ಪ್ರಕಟಣೆ ಗಳನ್ನು https://drive.google.com/drive/folders/1LvaYEhPYA1xsJEUePY7GcLabtgtbo9CQ  ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಗಳಾದ ಸಂಜಯ್ ಜಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles