ಕೊರೊನಾ ಹೆಚ್ಚಳ: ಮಾಸ್ಕ್ ಧರಿಸುವಂತೆ ಪಂಜಾಬ್ ಸರ್ಕಾರಕ್ಕೆ ಆದೇಶ

 

ನವದೆಹಲಿ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿಕೇಂದ್ರ ಆರೋಗ್ಯ ಇಲಾಖೆ ಮತ್ತು ಪಂಜಾಬ್ ಸರ್ಕಾರವು ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದೆ. ವಿಶೇಷವಾಗಿ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾಸ್ಕ್ ಕಡ್ಡಾಯವಾಗಿ ಬಳಸಲು ಸೂಚಿಸಲಾಗಿದೆ.
ಜನನಿಬಿಡ
ಸ್ಥಳಗಳಾದ ವಾಣಿಜ್ಯ ಮಾರುಕಟ್ಟೆ, ಸಾರ್ವಜನಿಕ ಸಾರಿಗೆ ಮತ್ತು ಕಚೇರಿಗಳಲ್ಲಿ ಮಾಸ್ಕ್ ಧರಿಸುವಂತೆ ಆದೇಶಿಸಲಾಗಿದೆ. ಜನರು ವೈಯಕ್ತಿಕ ನೈರ್ಮಲ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಕೆಮ್ಮು, ಜ್ವರ ಅಥವಾ ಶೀತದ ಲಕ್ಷಣ ಕಂಡುಬAದಲ್ಲಿ ಕೂಡಲೇ ಪ್ರತ್ಯೇಕವಾಗಿ ಉಳಿದು ಚಿಕಿತ್ಸೆ ಪಡೆಯತಕ್ಕದ್ದು ಎಂದು ಪಂಜಾಬ್ ಸರ್ಕಾರವು ಮಾರ್ಗಸೂಚಿ ಹೊರಡಿಸಿದೆ.
ಈಗಾಗಲೇ ಆರೋಗ್ಯ ಕಾರ್ಯಕರ್ತರಿಗೆ ವಿಶೇಷ ಜಾಗೃತಿ ಸಹಾ ನೀಡಲಾಗಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳನ್ನು ನಿಯಮಿತವಾಗಿ ಬಳಸಬೇಕು. ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮುಚ್ಚಿಕೊಳ್ಳುವುದು, ಕೈಗಳನ್ನು ಆಗಾಗ್ಗೆ ಶುಭ್ರವಾಗಿ ತೊಳೆಯುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆಯೂ ಕೋರಲಾಗಿದೆ.

ಅಂತೆಯೇ, ಪಂಜಾಬ್ ಸರ್ಕಾರವು ಇದುವರೆಗೆ ಲಾಕ್‌ಡೌನ್ ಅಥವಾ ಕಠಿಣ ನಿರ್ಬಂಧಗಳನ್ನು ವಿಧಿಸಿಲ್ಲವಾದರೂ, ಸೋಂಕಿನ ಪ್ರಮಾಣ ಹೆಚ್ಚಾಗಿ ಕಂಡು ಬಂದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಜನಸಾಮಾನ್ಯರು, ಸರ್ಕಾರದ ಮಾರ್ಗಸೂಚಿ ಆದೇಶಗಳಿಗೆ ಸಹಕರಿಸುವಂತೆಯೂ ಮನವಿ ಮಾಡಲಾಗಿದೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles