ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನಂದಿನಿ ಮಳಿಗೆಗೆ ಅವಕಾಶ

ಬೆಂಗಳೂರು: ನಮ್ಮ ಹೆಮ್ಮೆಯ ರಾಜ್ಯದ ನಂದಿನಿ ಉತ್ಪನ್ನಗಳನ್ನು ಕಡೆಗಣಿಸಿ, ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಅಮೂಲ್ ಮಳಿಗೆಗಳನ್ನು ತೆರೆಯಲು ನಮ್ಮ ಮೆಟ್ರೋ ಮುಂದಾಗಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣದಲ್ಲಿ 20 ನಂದಿನಿ ಮಳಿಗೆಗಳನ್ನು ರಿಯಾಯಿತಿ ದರದಲ್ಲಿ ತೆರೆಯಲು ಬಿ.ಎಂ.ಆರ್.ಸಿ.ಎಲ್. ಒಪ್ಪಿದೆ.
ಃಒಖಅಐ ಬೆಂಗಳೂರಿನ 10 ಮೆಟ್ರೋ ನಿಲ್ದಾಣಗಳಲ್ಲಿ ಹೊರ ರಾಜ್ಯದ ಅಮೂಲ್ ಸಂಸ್ಥೆಯ ಕಿಯೋಸ್ಕ÷್ಗಳನ್ನು ತೆರೆಯಲು ಅವಕಾಶ ಕೊಟ್ಟಿತ್ತು. ಈ ಬಗ್ಗೆ ಗುಜರಾತ್ ಮಿಲ್ಕ್ ಫೆಡರೇಶನ್ ಜೊತೆ ಒಪ್ಪಂದಕ್ಕೆ ಸಹಿ ಕೂಡ ಹಾಕಿತ್ತು. ರಾಜ್ಯದ ರೈತರ ಹೆಮ್ಮೆಯ ಕೆಎಂಎಫ್ ನಂದಿನಿಗೆ ಮಣೆ ಹಾಕಿರಲಿಲ್ಲ.
ಬಿ.ಎಂ.ಆರ್.ಸಿ.ಎಲ್. ನಿರ್ಧಾರದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಗೊಂಡ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಪ್ರವೇಶಿಸಿ, ಬಿ.ಎಂ.ಆರ್.ಸಿ.ಎಲ್.ಗ್ಲೋಬಲ್ ಟೆಂಡರ್ ಕರೆದಿದ್ದÄಂಟು.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬಿ.ಎಂ.ಆರ್.ಸಿ.ಎಲ್. ಪ್ರಭಾರ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಹಾಗೂ ಕೆಎಂಎಫ್ ಎಂಡಿ ಶಿವಸ್ವಾಮಿ ಉನ್ನತ ಮಟ್ಟದ ಸಭೆ ನಡೆಸಿದ್ದರು. ಡಿ.ಕೆ. ಶಿವಕುಮಾರ್ ಅವರು ಹೇಳಿದಂತೆ 8 ಕಡೆ ನಂದಿನಿ ಮಳಿಗೆಗಳು ಓಪನ್ ಮಾಡಲು ಹಾಗೂ ಸರ್ಕಾರದ ನಿರ್ದೇಶನದಂತೆ 2 ಕಡೆಗಳಲ್ಲಿ ಮಾತ್ರ ಅಮೂಲ್‌ಗೆ ಅವಕಾಶ ನೀಡಲಾಗುವುದು ಎಂದಿದ್ದಾರೆ.
ಕೆಎAಎಫ್‌ನ ಶಿವಸ್ವಾಮಿ ಅವರು ಮಾತನಾಡಿ, ನಗರದ 20 ಮೆಟ್ರೋ ನಿಲ್ದಾಣದಲ್ಲಿ ರಿಯಾಯಿತಿ ದರದಲ್ಲಿ ನಂದಿನಿ ಮಳಿಗೆ ತೆರೆಯಲು ಅವಕಾಶ ಕೊಡ್ತೇವೆ. ಈ ಹಿಂದೆ 2020-22ರ ಅವಧಿಯಲ್ಲಿ ಮೆಟ್ರೋ ನಿಲ್ದಾಣದಲ್ಲಿ ಮಳಿಗೆ ತೆರೆಯಲು ಬಿ.ಎಂ.ಆರ್.ಸಿ.ಎಲ್. ಟೆಂಡರ್ ಕರೆದಿತ್ತು. ಆಗ ಕೆಎಂಎಫ್ ಈ ಟೆಂಡರ್‌ನಲ್ಲಿ ಭಾಗಿ ಆಗಿರಲಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ನಂದಿನಿ ಮಳಿಗೆ ಕೂಡಾ ಇರಲಿವೆ ಎಂದು ತಿಳಿಸಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles