ಆಸ್ತಿ ನೋಂದಣಿಗೆ ಮತ್ತೆ ಸರ್ವರ್ ಡೌನ್ ಕಾಟ- ಸಬ್ ರಿಜಿಸ್ಟರ್ ಕಚೇರಿಗಳ ಎದುರು ಜನಾಕ್ರೋಶ!

ಬೆಂಗಳೂರು: ಕಾವೇರಿ ಸರ್ವರ್ ಡೌನ್ ಅದ ಹಿನ್ನಲೆ ರಾಜ್ಯದಾದ್ಯಂತ ಆಸ್ತಿ ನೋಂದಣಿ ಪ್ರಕ್ರಿಯೆಗಾಗಿ ಕಳೆದ ಒಂದು ವಾರದಿಂದ ಜನರು ಸಬ್ ರಿಜಿಸ್ಟರ್ ಆಫೀಸ್ ನ ಬಾಗಿಲು ಬಳಿ ಜನ ಕಾಯುವಂತಹ ಪರಿಸ್ಧಿತಿ ಬಂದಿದ್ದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ,
ಕಳೆದ ಜೂನ್ 13 ರಿಂದ ನಿರಂತರವಾಗಿ ಸರ್ವರ್ ಡೌನ್ ಆಗಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಳೆದ ಶುಕ್ರವಾರದಿಂದ ನಿರಂತರವಾಗಿ ಸರ್ವರ್ ಸಮಸ್ಯೆ ಕಾಡುತ್ತಿದೆ, ಇದರಿಂದ ಜನರು ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ ,
ದಸ್ತಾಮೇಜುಗಳ ನೋಂದಣಿಗೆ ಸಿಟಿಜನ್ ಲಾಗಿನ್ ನಲ್ಲಿ ದಾಖಲೆ ಅಪ್ ಲೋಟ್ ಮಾಡಲು ಇ-ಖಾತಾ ಅಥವಾ ಪಹಣಿ ಮಾಹಿತಿ ತೋರಿಸುತ್ತಿಲ್ಲ, ಇದಾದ ಮೇಲೆ ಮತ್ತೆ ದಾಖಲೆ ಪತ್ರ ಅಪ್ ಲೋಡ್ ಮಾಡುವಾಗ ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿದೆ, ಒಂದು ವೇಳೆ ಹೇಗೋ ಅಪ್ ಲೋಡ್ ಮಾಡಿದಾಗ ಸಬ್ ರಿಜೆಸ್ಟ್ರಾರ್ ಲಾಗಿನ ನಲ್ಲಿ ತೋರಿಸುತ್ತಿಲ್ಲ ಎನ್ನಲಾಗಿದೆ,
ಅಷ್ಟೇ ಅಲ್ಲದೆ ಅನ್ ಲೈನ್ ನಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪಾವತಿ ಮಾಡಲು ಪೇಮೆಂಟ್ ಗೇಟ್ ವೇನಲ್ಲೂ ಸದಾಕಾಲ ಸರ್ವರ್ ಬ್ಯೂಸಿಯಿದೆ ಎಂದು ತೋರಿಸುತ್ತಿದೆ, ಜೊತೆಗೆ ಲಕ್ಷಾಂತರ ರೂಪಾಯಿ ಹಣ ಪಾವತಿಯ ವೇಳೆ ಕೂಡ ದಿಢೀರ್ ಸರ್ವರ್ ಡೌನ್ ಆಗಿ ಅತ್ತ ಬ್ಯಾಂಕ ಗೂ ವಾಪಸ್ ಆಗದೇ, ಇತ್ತ ಪಾವತಿ ಕೂಡ ಆಗದೆ, ಸತಾಯಿಸುತ್ತಿದೆ,
ಸದ್ಯ ಸಬ್ ರಿಜಿಸ್ಟ್ರರ್ ಆಫೀಸ್ ಮುಂದೆಯೇ ಜನರು ಸಾಲು ಗಟ್ಟಿ ನಿಂತಿದ್ದು, ಇತ್ತ ನೋಂದಣಿ ಮಾಡಲಾಗದೆ, ಅತ್ತ ಕೆಲಸ ಕೂಡ ಮಾಡಲಾಗದೆ ಸಿಟ್ಟಾಗಿ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles