ವಿಮಾನದಲ್ಲಿ ಮಹಿಳೆ ರಂಪಾಟ!

ಬೆಂಗಳೂರು: ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರು ವೃದ್ಧನೊಂದಿಗೆ ಜಗಳವಾಡುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ, ಬೆಂಗಳೂರಿನ ಆ ಮಹಿಳೆಯನ್ನು ಕೆಳಗಿಳಿಸಲಾಗಿದೆ ಎಂದು ಘಟನೆಯ ಬಗ್ಗೆ ಮಾಹಿತಿ ಇಲ್ಲದ ಜನರು ಸೋಷಿಯಲ್ ಮೀಡಿಯಾದಲ್ಲಿ ಏನೇನೋ ಬರೆದಿದ್ದರು,
ಸೀಟ್ ನಂಬರ್ 11,,,,, ಗಾಗಿ ಕಿತ್ತಾಡಿದ್ದರು ಎನ್ನಲಾಗಿತ್ತು!
ಮಹಿಳೆಯ ಕಿರಿಕ್ ಬಗ್ಗೆ ಮೊದ ಮೊದಲು ಹಬ್ಬಿದ್ದ ಸುಳ್ಳು ಸುದ್ ಇದೇ ನೋಡಿ, ಅಹಮಾದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಸಂಭವಿಸಿದಾಗ 11,,,,,, ಸೀಟ್ ನಲ್ಲಿ ಕುಳಿತಿದ್ದ ರಮೇಶ್ ಎಂಬಾತ ಬದುಕಿಬಂದಿದ್ದ, ಅದನ್ನು ಕಂಡ ಮಹಿಳೆಯೊಬ್ಬರು ವಿಮಾನದಲ್ಲಿ 11,,,, ಸೀಟ್ ಗಾಗಿ ಕಿತ್ತಾಡಿದ್ದರು, ಎಂದು ಸುದ್ದಿ ಹಬ್ಬಿಸಲಾಯ್ತು, ಆದರೆ ಅದೆಲ್ಲಾ ಸುಳ್ಳು.

ಲಗೇಜ್ ಇಡಲು ನಡೆದ ಗಲಾಟೆ ಎನ್ನಲಾಗಿತ್ತು,
ಯಲಹಂಕ ಮೂಲಕ ವ್ಯಾಸ ಹಿರಲ್ ಮೋಹನ್ ಬಾಯಿ ಎಂಬ ಮಹಿಳೆ ಪ್ಲೈಟ್ ನಲ್ಲಿ ಬೋರ್ಡಿಂಗ್ ಆಗಿ ಲಗೇಜ್ ಅನ್ನು ಬೇರೆಯವರ ಸೀಟ್ ಬಳಿ ಬಿಟ್ಟಿದ್ದರು, ಲಗೇಜ್ ಬಗ್ಗೆ ಪ್ರಶ್ನಿಸಿದಕ್ಕೆ ವಿಮಾನ ಸಿಬ್ಬಂದಿ ಜೊತೆ ಮಹಿಳೆ ಅನುಚಿತವಾಗಿ ನಡೆದುಕೊಂಡಿದ್ದಾಳೆ ಎನ್ನಲಾಗಿತ್ತು ಇದೂ ಕೂಡ ಸುಳ್ಳು,

ಇದು ಜಾದೂಗಾರ ಮಾಡಿದ ಕೆಲಸಕ್ಕೆ ನಡೆದ ಗಲಾಟೆ
ಮಹಿಳೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಒಬ್ಬ ಜಾದೂಗಾರ ಪರಿವಾಳ ಮೂಲಕ ಮ್ಯಾಜಿಕ್ ಮಾಡಲು ಮುಂದಾಗಿದ್ದಾರೆ,
ಅದರೆ ಆತನ ಹತ್ತಿರದಲ್ಲಿ ಕುಳಿತಿದ್ದ ಮಹಿಳೆ ಪಾರಿವಾಳ ಕಂಡು ಕೆರಳಿ ಜಾದೂಗಾರನ ಜೊತೆ ಜಗಳ ಮಾಡಿದ್ದಾಳೆ, ಪರಿಸ್ಧಿತಿ ಕೈಮೀರುತ್ತಿದೆ ಎಮದು ತಿಳಿಯುತ್ತಿದ್ದಂತೆಯೇ ವಿಮಾನ ಮಧ್ಯಪ್ರವೇಶಿಸಿ ವಿಮಾನ ಪ್ರೋಟೋಕಾಲ್ ಗಳನ್ನು ಅನುಸರಿಸಿ, ಸಹ ಪ್ರಯಾಣಿಕರನ್ನು ಗೌರವಿಸಿ ಎಂದು ಹೇಳಿದ ಮೇಲೆ ಆಗ ಎಲ್ಲರೂ ಸಮ್ಮನಾಗಿದ್ದಾರೆ,
ವಿಶೇಷ ಎಂದರೆ ಈ ವಿಡಿಯೋವನ್ನು 5 ದಿನಗಳ ಹಿಂದೆಯೇ ನಾಗಪುರದ ವಿಮಾನ ಹಾರಾಟ ತರಬೇತಿ ಕೇಂದ್ರ ಹಂಚಿಕೊಂಡಿದೆ, ಪಾರಿವಾಳದ ಮಾಜಿಕ್ ಮಾಡಲು ಹೋಗಿ ವ್ಯಕ್ತಿ ಮಾಡಿದ ಕೆಲಸಕ್ಕೆ ಮಹಿಳೆ ಸಿಟ್ಟಿಗೆದ್ದು, ರಂಪ ಮಾಡಿದ್ದಾಳೆ, ಆದರೆ ಘಟನೆಯ ಅಸಲಿಯತ್ತನ್ನೇ ತಿರುಚಿ ಮಹಿಳೆ ಗಲಾಟೆ ಮಾಡಿದ್ದನ್ನು ಮಾತ್ರ ಸೋಷಿಯಲ್ ಮೀಡಿಯಾದಲ್ಲ ಹಂಚಿಕೊಳ್ಳಲಾಗಿದೆ,

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles