ಸಂತಸದಿಂದಿರುವುದು ಕೂಡ ಯೋಗ: ಯೋಗ ಗುರೂಜಿ ಕೆ. ಎ. ಶಂಕರ್

ಬೆಂಗಳೂರು, ಜೂ, 21; ಯೋಗ ಆಸನವಷ್ಟೇ ಅಲ್ಲದೇ ಬದುಕಿನಲ್ಲಿ ಸಂತಸದಿಂದ, ಸಮಾಧಾನದಿಂದ ಇರುವುದು ಕೂಡ ಒಂದು ಬಗೆಯ ಯೋಗ ಎಂದು ಯೋಗ ಗುರುಜಿ ಕೆ. ಎ. ಶಂಕರ್ ಹೇಳಿದ್ದಾರೆ.
ಎಪಿಎಸ್ ಶಿಕ್ಷಣ ಸಂಸ್ಥೆಗಳಿಂದ ಸೋಮನಹಳ್ಳಿಯ ಅನಂತ ಜ್ಙಾನ ಗ್ನಾನ ಗಂಗೋತ್ರಿ ಕ್ಯಾಂಪಸ್ನಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಜೀವನದಲ್ಲಿ ಯೋಗದ ಮಹತ್ವ ಅರಿತು, ಪ್ರತಿನಿತ್ಯ ಯೋಗಾಸನ ಮಾಡಬೇಕು. ಇದರಿಂದ ಮಾನಸಿಕ, ದೈಹಿಕ ಆರೋಗ್ಯ ಸುಧಾರಿಸಲಿದೆ ಎಂದರು.


ಎಪಿಎಸ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ವಿಶ್ಣು ಭರತ್ ಆಲಂಪಲ್ಲಿ ಮಾತನಾಡಿ, ಶೈಕ್ಷಣಿಕ ಶ್ರೇಷ್ಠತೆಯ ಜೊತೆಗೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಯೋಗದಂತಹ ಸಾಂಪ್ರದಾಯಿಕ ಅಭ್ಯಾಸಗಳಲ್ಲಿ ಭಾಗವಹಿಸಲು ನಮ್ಮ ಸಂಸ್ಥೆಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಅಂತರಾಷ್ಟ್ರೀಯ ಯೋಗ ದಿನದ ಆಚರಣೆಯಿಂದ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಪೋಷಿಸಲಿವೆ. ವಿದ್ಯಾರ್ಥಿಗಳಿಗೆ ಆರೋಗ್ಯಕರ ಜೀವನ ನಡೆಸಲು ಅಗತ್ಯವಿರುವ ಸಾಧನಗಳನ್ನು ಒದಗಿಸುವ ಗುರಿ ಹೊಂದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರೊ. ಎ. ಪ್ರಕಾಶ್, ಟ್ರಸ್ಟಿ ಎ. ರಾಮಪ್ರಸಾದ್ ಮತ್ತು ಇತರ ಗಣ್ಯರು ಭಾಗವಹಿಸಿದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles