ಶ್ಯಾಮಪ್ರಸಾದ ಮುಖರ್ಜಿ, ಜೋಷಿಯವರ ಹೋರಾಟ ಪ್ರೇರಣಾದಾಯಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

 

ಶಿಕಾರಿಪುರ: ಶ್ಯಾಮಪ್ರಸಾದ ಮುಖರ್ಜಿ ಮತ್ತು ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜಗನ್ನಾಥ ರಾವ್ ಜೋಷಿಯವರು ನಮಗೆ ಪ್ರೇರಣಾದಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಶಿಕಾರಿಪುರ ಮಂಡಲದಲ್ಲಿ ಈ ದಿನ ನಡೆದ ಡಾ. ಶ್ಯಾಮಪ್ರಸಾದ ಮುಖರ್ಜಿಯವರ ಸ್ಮøತಿ ದಿನ ಹಾಗೂ ಜಗನ್ನಾಥ ಜೋಷಿಯವರ ಹುಟ್ಟುಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 1951 ರಲ್ಲಿ ಜನಸಂಘದ ಸ್ಥಾಪನೆಯಲ್ಲಿ ಇವರು ಸಹ ಪ್ರಮುಖರು. ಮುಖರ್ಜಿಯವರು ದೇಶಕ್ಕಾಗಿ ಹೋರಾಡಿದ ನಾಯಕರು. ಕರ್ನಾಟಕ ಕೇಸರಿ ಎಂದೇ ಪ್ರಸಿದ್ಧರಾಗಿದ್ದ ಜೋಷಿಯವರು ಸಹ ದೇಶಕ್ಕಾಗಿ ಸಮರ್ಪಿಸಿಕೊಂಡವರು. ಈ ಇಬ್ಬರು ಮಹಾನ್ ಚೇತನಗಳಿಗೆ ಈ ದಿನ ಗೌರವ ಸಲ್ಲಿಸುವ ವಿಶೇಷ ಸಂದರ್ಭದಲ್ಲಿ ಅವರನ್ನು ಸ್ಮರಿಸುತ್ತ ಮುಂದಿನ ದಿನಗಳಲ್ಲಿ ಇವರ ಹೋರಾಟಗಳು ನಮಗೆ ಪ್ರೇರಣಾದಾಯಕ ಎಂದು ತಿಳಿಸಿದರು.


ತಾಲ್ಲೂಕಿನ ಬಿಜೆಪಿಯ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಸಂಘಟನೆಯ ಹಿರಿಯರಾದ ಕೆ.ಎಸ್. ಗುರುಮೂರ್ತಿ, ಟಿ.ರಾಮನಾಯ್ಕ, ವಸಂತ ಗೌಡ, ಚೆನ್ನವೀರಪ್ಪ, ಶಿವಪ್ಪ ಬಿಎಸ್‍ಎನ್‍ಎಲ್, ಗಿರೀಶ್ ಧಾರವಾಡ, ಸುಧೀರ ಮಾರವಳ್ಳಿ, ಯುವ ಮೋರ್ಚಾದ ಅಧ್ಯಕ್ಷ ವೀರಣ್ಣ ಗೌಡ, ಬೆಣ್ಣೆ ಪ್ರವೀಣ್ ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles