ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ 33ನೇ ಯುವ ಸಂಘಟನೆ ಆಯೋಜನೆ

ಶ್ರೀ ಚಾಮರಾಜೇಂದ್ರ ಮೃಗಾಲಯವು 12 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ 33ನೇ ಯುವ ಸಂಘಟನೆಯನ್ನು ಆಯೋಜಿಸಲು ಉದ್ದೇಶಿಸಿದ್ದು, ಕಾರ್ಯಕ್ರಮವನ್ನು ಜುಲೈ 2025 ರಿಂದ ಜನವರಿ 2026 ರವರೆಗೆ 25 ಭಾನುವಾರಗಳಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:00 ಗ0ಟೆವರೆಗೆ ನಡೆಸಲಾಗುವುದು.
ಮೊದಲು ಬಂದವರಿಗೆ ಮೊದಲ ಆದ್ಯತೆ ಅಧಾರದ ಮೇಲೆ 60 ಮಂದಿ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವನ್ಯಪ್ರಾಣಿಗಳ ವೈವಿಧ್ಯತೆ, ಸಂರಕ್ಷಣೆ ಹಾಗು ಮೃಗಾಲಯ ಪರಿಸರದಲ್ಲಿ ಅವುಗಳ ನಿರ್ವಹಣೆ, ಪ್ರಾಣಿ ವರ್ತನೆ ಅಧ್ಯಯನದ ಬಗ್ಗೆ ಕಾಲಕಾಲಕ್ಕೆ ತರಗತಿಗಳ ಮೂಲಕ ತಿಳಿಯಪಡಿಸಲಾಗುವುದು.ಆಸಕ್ತಿಯುಳ್ಳವರು ಜೂನ್ 25 ರಿಂದ ಜೂನ್ 28 ರವರೆಗೆ ಮೃಗಾಲಯದ ಕಛೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಸಲ್ಲಿಸುವುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್‍ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ವಯಸ್ಸಿನ ಪುರಾವೆಗಾಗಿ ಆಧಾರ್ ಕಾರ್ಡ್ ಅಥವಾ ಜನನ ಪ್ರಮಾಣ ಪತ್ರದ ನಕಲು ದಾಖಲಾತಿಗಳನ್ನು ಸಲ್ಲಿಸಬೇಕು.

ಶಿಬಿರದ ಶುಲ್ಕ ರೂ. 2,500/- ಪಾವತಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು 2025 ನೇ ಜೂನ್ 28ರ ಸಂಜೆ  4:00 ಗಂಟೆಯೊಳಗಾಗಿ ಸಲ್ಲಿಸುವುದು. ಶಿಬಿರಕ್ಕೆ ಹಾಜರಾಗಲು ಆಯ್ಕೆಯಾದ ಸದಸ್ಯರಿಗೆ ಇ-ಮೇಲ್ ಮೂಲಕ ಸೂಚನೆ ಮತ್ತು ಹೆಚ್ಚಿನ ವಿವರಗಳನ್ನು ಕಳುಹಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮೃಗಾಲಯದ ವೆಬ್‍ಸೈಟ್ www.mysuruzoo.info ಅಥವಾ ಇ-ಮೇಲ್ edumysore99@gmail.com ಗೆ ಸಂಪರ್ಕಿಸಬಹುದು ಎಂದು ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles