ಪಾಸ್ ಪೋರ್ಟ್ ಪಡೆಯುವುದು ಈಗ ಇನ್ನಷ್ಟು ಸುಲಭ!

ನವದೆಹಲಿ: 13 ನೇ ಪಾಸ್ ಪೋರ್ಟ್ ಸೇವಾ ದಿವಸ್ ಸಂದರ್ಭದಲ್ಲಿ ಭಾರತ ಇ ಪಾಸ್ಪೋರ್ಟ್ ಅಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದ್ದು, ಇದರ ಬೆನ್ನಲ್ಲೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಿಎಸ್‍ಪಿವಿ 2.0 ಘೋಷಣೆ ಮಾಡಿದ್ದು, ಈ ಮೂಲಕ ಪಾಸ್ ಪೋರ್ಟ್ ಅನ್ನು ಇನ್ನಷ್ಟು ಸುಲಭವಾಗಿ ಪಡೆಯಬಹುದಾಗಿದೆ,
ಕಳೆದ ದಶಕದಲ್ಲಿ ಪಾಸ್ ಪೋರ್ಟ್ ವಿತರಣೆಯಲ್ಲಿ ಗಮನಾರ್ಹ ಏರಿಕೆ ಕಂಡಿದ್ದು, ಪಾಸ್ ಪೋರ್ಟ್ ವಿತರಣೆಯ 2014 ರಲ್ಲಿ 91 ಲಕ್ಷದಿಂದ 2024 ರಲ್ಲಿ 91 ಲಕ್ಷದಿಂದ 2024 ರಲ್ಲಿ 1.14 ಕೋಟಿಗೆ ಏರಿಕೆಯಾಗಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದರು,
ಪಾಸ್ ಪೋರ್ಟ್ ಸೇವಾ ಕಾರ್ಯಕ್ರಮದ ಆವೃತ್ತಿ 2.0 ಅನ್ನು ಈಗಾಗಲೇ ದೇಶಾದ್ಯಂತ ಜಾರಿಗೆ ತರಲಾಗಿದ್ದು, ದಕ್ಷತೆ ಮತ್ತು ಪಾರದರ್ಶಕತೆಯನ್ನು ಸುಧಾರಿಸಲು, ಉನ್ನತ ಮಟ್ಟದ ಉದಯೋನ್ಮಖ ತಂತ್ರಜ್ಞಾನಗಳನ್ನು ತರಲಾಗುತ್ತಿದೆ,
ಅಲ್ಲದೇ ಭಾರತ ಸರ್ಕಾರದ ಮುಂದಿನ ಹಂತದ ನಾಗರಿಕ ಕೇಂದ್ರಿತ ಸೇವೆಯನ್ನು ನೀಡುವ ಬದ್ಧತೆಗೆ ಅನುಗುಣವಾಗಿ, ನಾವು ದೇಶಾದ್ಯಂತ ಪಿಎಸ್‍ಪಿವಿ 2.0 ಅನ್ನು ಜಾರಿಗೆ ತಂದಿದ್ದೇವೆ, ಇದು ಪಾಸ್ ಪೋರ್ಟ್ ವಿತರಣೆಯಲ್ಲಿ ಬಹಳ ದೊಡ್ಡ ಸುಧಾರಣೆ ತರಲಿದೆ, ಜೊತೆಗೆ ಜನರು ಇನ್ನಷ್ಟು ಸುಲಭವಾಗಿ ಪಾಸ್ ಪೋರ್ಟ್ ಮಾಡಿಕೊಳ್ಳಬಹುದು ಎಂದು ಜೈ ಶಂಕರ್ ತಿಳಿಸಿದರು,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles