ತುರ್ತು ಪರಿಸ್ಧಿತಯ ಕರಾಳ ದಿನಗಳ ಸ್ನರಣೆ- ದಿ ಎಮೆರ್ಜೆನ್ಸಿ ಡೈರೀಸ್ ಕೃತಿ ಬಿಡುಗಡೆ ಮಾಡಲಿರುವ ಅಮಿತ್ ಶಾ!
ನವದೆಹಲಿ: ಇಂದಿರಾ ಗಾಂಧಿ ಅವರ ಆಡಳಿತದಲ್ಲಿ ಘೋಷಿಸಲಾಗಿದ್ದ ತುರ್ತು ಪರಿಸ್ಧಿತಿಗೆ ಇಂದು 50 ವರ್ಷ, ಈ ದಿನವನ್ನು ದೇಶ ಕಂಡ ಕರಾಳ ಇತಿಹಾಸ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ, ತುರ್ತು ಪರಿಸ್ಧಿತಿ ಘೋಷಿಸಿ ಇಂದಿಗೆ 50 ವರ್ಷ ಆಗಿರುವ ಹಿನ್ನೆಲೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದಟ್ ಫೋಜ್ರ್ಡ್ ಎ ಲೀಡರ್ ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ,
1975 ರ ಜೂನ್ 25 ರಂದು ಅಂದಿನ ರಾಷ್ಟ್ರಪತಿ ಫಕ್ರುದ್ದೀನ್ ಅಲಿ ಅಹ್ಮದ್ ಅವರು ಆಘಾತಕಾರಿ ತುರ್ತು ಪರಿಸ್ಧಿತಿಯನ್ನು ಘೋಷಣೆ ಮಾಡಿದ್ದರು, ಅದು ನಾಗರಿಕ ಸ್ವಾತಂತ್ರ್ಯಗಳನ್ನು ಸ್ಧಗಿತಗೊಳಿಸಲಾಯಿತು, ಪತ್ರಿಕಾ ಸೆನ್ಸಾರ್ ಮಾಡಲಾಯಿತು ಮತ್ತು ರಾಜಕೀಯ ವಿರೋಧಿಗಳನ್ನು ಸಾಮೂಹಿಕವಾಗಿ ಬಂಧಿಸಲಾಯಿತು, ಭಾರತವು ರಾತ್ರೋ ರಾತ್ರಿ ಪೊಲೀಸ್ ರಾಜ್ಯವಾಗಿ ರೂಪಾಂತರಗೊಂಡಿತು, ಭಯ ಮತ್ತು ಅನಿಶ್ಚಿತತೆಯಿಂದ ಆವೃತವಾಗಿತ್ತು,
ಈ ಪುಸ್ತಕದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ವಿಶೇಷ ಮುನ್ನುಡಿಯಿದೆ, ಈ ಪುಸ್ತಕವು ಅಂದು ತುರ್ತು ಪರಿಸ್ದಿತಿಯ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದ ಹಾಘೂ ಯುವ ಆರ್‍ಎಸ್‍ಎಸ್ ಪ್ರಚಾರಕರಾಗಿದ್ದ ಪ್ರಧಾನಿ ನರೇಂದ್ರ ಮೋದಿ ವಹಿಸಿದ ಪ್ರಭಾವಶಾಲಿ ಪಾತ್ರವನ್ನು ತಿಳಿಸುತ್ತದೆ, ಈಶಾನ್ಯ ಭಾರತದಲ್ಲಿ ತುರ್ತು ಪರಿಸ್ಧಿತಿಗೆ ಆರ್‍ಎಸ್‍ಎಸ್ ನ ಪ್ರತಿರೋಧದ ಹೇಳಲಾಗದ ಕಥೆಯನ್ನು ವಿವರಿಸುತ್ತದೆ,

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles