ಜು.7 ಮಹಾನಗರ ಪಾಲಿಕೆ ನೌಕರರ ಪ್ರತಿಭಟನೆ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಜುಲೈ 7 ರಂದು ರಾಜ್ಯದ ಒಟ್ಟು 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 70 ಸಾವಿರಕ್ಕೂ ಅಧಿಕ ಪಾಲಿಕೆ ನೌಕರರು ಸಾಮೂಹಿಕವಾಗಿ ರಜೆ ಹಾಕುವ ಮೂಲಕ ಇಲಾಖೆ ವಿರುದ್ಧ ಪ್ರತಿಭಟಿಸಲಿದ್ದಾರೆ, ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ,
ಮಹಾನಗರ ಪಾಲಿಕೆ ನೌಕರರ ಬೇಡಿಕೆಗಳೇನು?
ನಗರಾಭಿವೃದ್ಧಿ ಇಲಾಖೆಯ ಮುಂದೆ ಮಹಾನಗರ ಪಾಲಿಕೆ ನೌಕರರು ಕೆಲವು ಬೇಡಿಕೆಗಳನಿಟ್ಟಿದ್ದು, ಇಲಾಖೆ ಈವರೆಗೂ ಸ್ಪಂದಿಸಿಲ್ಲ, ಹೀಗಾಗಿ ಪ್ರತಿಭಟನೆಗೆ ಸಜ್ಜಾಗಿರುವ ಸಿಬ್ಬಂದಿಯ ಸದ್ಯದ ಬೇಡಿಕೆಗಳು ಈ ಕೆಳಗಿನಂತಿದೆ,
ಸರ್ಕಾರಿ ನೌಕರರಿಗೆ ನೀಡಲಾಗಿರುವ 7 ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಕೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು.
ವೇತನ ತಾರತಮ್ಯ ನಿವಾರಣೆ, ಸೇವಾ ಭದ್ರತೆ, ಖಾಲಿ ಹುದ್ದೆಗಳ ಭರ್ತಿ, ಆರೋಗ್ಯ ಸೌಲಭ್ಯಗಳು ಮತ್ತು ನಿವೃತ್ತಿ ನಂತರದ ಸೌಲಭ್ಯಗಳನ್ನು ಒದಗಿಸಬೇಕು,
ನೇಮಕಾತಿ ನಿಯಮಾವಳಿಗಲ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles