ನ್ಯೂಯಾರ್ಕ್ ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿರುವ ಸ್ಯಾಮ್‌ಸಂಗ್ – SAMSUNG

2025: ಕಳೆದ ಹಲವು ವರ್ಷಗಳಿಂದ ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್ ಜನರಿಗೆ ನಿಜವಾಗಿಯೂ ಏನು ಬೇಕು ಎಂಬುದರ ಕಡೆಗೆ ಗಮನ ಹರಿಸಿ ತನ್ನ ಸಾಧನಗಳನ್ನು ವಿನ್ಯಾಸಗೊಳಿಸಿದೆ. ಉದಾಹರಣೆಗೆ ಉತ್ತಮ ಕಾರ್ಯಕ್ಷಮತೆ, ತೀಕ್ಷ್ಣವಾದ ಕ್ಯಾಮೆರಾಗಳು ಮತ್ತು ಕನೆಕ್ಟ್ ಆಗಿರಲು ಸ್ಮಾರ್ಟ್ ವಿಧಾನಗಳು ಮುಂತಾದ ಸೌಲಭ್ಯಗಳನ್ನು ಒದಗಿಸಿದೆ. ವಿಶೇಷವಾಗಿ ಗ್ಯಾಲಕ್ಸಿ ಎಐ ಒದಗಿಸಿದ್ದು, ಇದು ಸಾಧನಗಳು ಜೀವನ ಹೇಗೆ ಮಾಡಬಲ್ಲವು ಎಂಬುದನ್ನು ತೋರಿಸಿ ಕೊಟ್ಟಿದೆ.

ಎಐ ವೇಗವಾಗಿ ಹೊಸ ಯೂಸರ್ ಇಂಟರ್‌ಫೇಸ್ ಆಗುತ್ತಿರುವಂತೆ, ಇದು ನಾವು ತಂತ್ರಜ್ಞಾನದೊಂದಿಗೆ ಹೊಂದಿರುವ ಸಂಬಂಧವನ್ನು ಮರುವ್ಯಾಖ್ಯಾನಿಸುತ್ತಿದೆ. ಸ್ಮಾರ್ಟ್ ಫೋನ್ ಗಳು ಇನ್ನು ಮುಂದೆ ಕೇವಲ ಆಪ್‌ಗಳು ಮತ್ತು ಉಪಕರಣಗಳ ಸಂಗ್ರಹವಲ್ಲ, ಬದಲಿಗೆ ಬಳಕೆದಾರರ ಉದ್ದೇಶವನ್ನು ಅರ್ಥಮಾಡಿಕೊಂಡು ತಕ್ಷಣ ಪ್ರತಿಕ್ರಿಯಿಸುವ ಸ್ಮಾರ್ಟ್ ಅಸಿಸ್ಟೆಂಟ್ ಆಗಿ ವಿಕಸನಗೊಳ್ಳುತ್ತಿದೆ. ಈ ರೂಪಾಂತರವು ನಮ್ಮನ್ನು ಪ್ರತಿಕ್ರಿಯೆಯಿಂದ ನಿರೀಕ್ಷೆ ಕಡೆಗೆ ಕರೆದುಕೊಂಡು ಹೋಗುತ್ತದೆ.

ಮುಂದಿನ ತಲೆಮಾರಿನ ಗ್ಯಾಲಕ್ಸಿ ಸಾಧನಗಳನ್ನು ಹೊಸ ಎಐ-ಚಾಲಿತ  ಇಂಟರ್‌ಫೇಸ್ ಮೂಲಕ ಮರುವಿನ್ಯಾಸಗೊಳಿಸಲಾಗುತ್ತಿದೆ, ಇದಕ್ಕೆ ತಮ್ಮ ಪೂರ್ಣ ಸಾಮರ್ಥ್ಯವನ್ನು ಬಳಕೆ ಮಾಡಲು ವಿನ್ಯಾಸಗೊಳಿಸಲಾದ ಅತ್ಯುನ್ನತ ಹಾರ್ಡ್‌ವೇರ್‌ನ ಬೆಂಬಲವಿದೆ. ಈ ಭವಿಷ್ಯದ ಉತ್ಪನ್ನವು ಶೀಘ್ರವೇ ಹೊರ ಬರಲಿದೆ, ಮತ್ತು ಗ್ಯಾಲಕ್ಸಿ ಎಐ ಮತ್ತು ಸ್ಯಾಮ್‌ಸಂಗ್‌ನ ಕರಕುಶಲತೆಯ ಅತ್ಯುತ್ತಮ ಉತ್ಪನ್ನ  ಶೀಘ್ರದಲ್ಲೇ ರಿವೀಲ್ ಆಗಲಿದೆ.

ಜುಲೈ 9ರಂದು, ಸ್ಯಾಮ್‌ಸಂಗ್ ಎಲೆಕ್ಟ್ರಾನಿಕ್ಸ್, ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿ ಫೋಲ್ಡಬಲ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಲಿದೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles