ಒಟ್ಟಾಗಿಯೇ ಇದ್ದೇವೆ ಎಂದು ಹೇಳಿ ಡಿಕೆಶಿಯ ಕೈ ಎತ್ತಿದ ಸಿಎಂ

ಮೈಸೂರು: ಸೆಪ್ಟೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್‌ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದರು.    ಮಾಧ್ಯಮಗಳ ಜೊತೆ ಡಿಕೆಶಿ ಕೈ ಹಿಡಿದು ಮಾತನಾಡಿದ ಅವರು, ನಮ್ಮಿಬ್ಬರ ಮಧ್ಯೆ ತಂದಿಡುವ ಪ್ರಯತ್ನವನ್ನು ಮಾಡಿದರೂ ಅದು ಆಗುವುದಿಲ್ಲ. ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು ಎಂದರು,

ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ ಎಂದು ಹೇಳುವ ಮೂಲಕ ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವುದಿಲ್ಲ ಎಂದಿದ್ದ ಅಶೋಕ್‌ಗೆ ತಿರುಗೇಟು ನೀಡಿದರು.

ಸುರ್ಜೇವಾಲಾ ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles