ಖಾಲಿ ನಿವೇಶನದಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮ: BBMP

ಬೆಂಗಳೂರು: ನಗರದ ಖಾಲಿ ನಿವೇಶನದಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವ‌ ರಾವ್ ಅವರು ಮಂಗಳವಾರ ಸೂಚನೆ ನೀಡಿದರು.  ಮಂಗಳವಾರ ಸಪ್ತಗಿರಿ ವೈದ್ಯಕೀಯ ಕಾಲೇಜು ಬಳಿಯ ಹೆಸರಘಟ್ಟ ಮುಖ್ಯ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಅವರು, ರಸ್ತೆ ಬದಿ ಮತ್ತು ಖಾಲಿ ಜಾಗಗಳಲ್ಲಿ ಕಸ ಸುರಿಯುವುದರಿಂದ ಬ್ಲಾಕ್ ಸ್ಪಾಟ್‌ಗಳು ನಿರ್ಮಾಣವಾಗುತ್ತಿದೆ. ಇದನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಸಪ್ತಗಿರಿ ವೈದ್ಯಕೀಯ ಕಾಲೇಜು ಬಳಿಯ ಹೆಸರಘಟ್ಟ ಮುಖ್ಯ ರಸ್ತೆಯಲ್ಲಿ ಪರಿಶೀಲನೆ ನಡೆಸಿದ ಅವರು, ರಸ್ತೆ ಬದಿ ಮತ್ತು ಖಾಲಿ ಜಾಗಗಳಲ್ಲಿ ಕಸ ಸುರಿಯುವುದರಿಂದ ಬ್ಲಾಕ್ ಸ್ಪಾಟ್‌ಗಳು ನಿರ್ಮಾಣವಾಗುತ್ತಿದೆ. ಇದನ್ನು ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ಬದಿ, ಖಾಲಿ ನಿವೇಶನದಲ್ಲಿ ಕಸ ಬಿಸಾಡಿದ ಬ್ಲಾಕ್ ಸ್ಪಾಟ್‌ಗಳು ನಿರ್ಮಾಣ ವಾಗುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಿ. ರಸ್ತೆ ಬದಿಯಲ್ಲಿ ಬಿಸಾಡಿರುವ ಸೋಫಾ, ಕುರ್ಚಿ, ಪೀಠೋಪಕರಣ, ಬಟ್ಟೆ, ದಿಂಬು, ಹಾಸಿಗೆ ಸೇರಿ ಇನ್ನಿತರೆ ವಸ್ತುಗಳನ್ನು ಒಣತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಪುನರ್‌ಬಳಸಲು ವ್ಯವಸ್ಥೆ ಮಾಡಲು ಸೂಚಿಸಿದರು.

ಈ ಸಂದರ್ಭಧಲ್ಲಿ ವಲಯ ಆಯುಕ್ತ ನವೀನ್ ಕುಮಾರ್‌ರಾಜು, ಮುಖ್ಯ ಅಭಿಯಂತರ ಬಸವರಾಜ್ ಕಬಾಡೆ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles