ಅನ್ನಪೂರ್ಣೇಶ್ವರಿ ಕಲಾಸಂಘದ ವಾರ್ಷಿಕೋತ್ಸವ: ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ 10ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ 4 ರಿಂದ 9 ವರೆಗೆ 6 ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ.

ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ. 4ನೇ ತಾ. ಶುಕ್ರವಾರ ಪಿ.ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿ0ದ ಸಂಪೂರ್ಣ ರಾಮಾಯಣ, 5ನೇ ತಾ. ಶನಿವಾರ ಚಂದ್ರಶೇಖರ್ ಸಿಗರನಹಳ್ಳಿ ಮಂಜು ತಟ್ಟೇಕೆರೆ ಇವರ ಶ್ರೀ ಲಕ್ಷಿರಂಗನಾಥ ಸಾಂಸ್ಕೃತಿಕ ಕಲಾಸಂಘ, ಸಿಗರನಹಳ್ಳಿ ತಂಡದಿAದ ಕುರುಕ್ಷೇತ್ರ, 6ನೇ ತಾ. ಭಾನುವಾರ ಸತೀಶ್ ಕಬ್ಬತ್ತಿ, ವೈಭವ್ ವೆಂಕಟೇಶ್ ಇವರ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘ ಹಾಸನ ತಂಡದಿAದ ಚಂಡಾಸುರನ ವಧೆ ನಾಟಕ, 7ನೇ ತಾ. ಸೋಮವಾರ ಬಾರೇಹೊಸರು ಜವರೇಗೌಡ್ರು, ಹನುಮೇಗೌಡ್ರು ಇವರ ಶ್ರೀ ಬಸವೇಶ್ವರ ಕಲಾಸಂಘ, ಹಾಸನ ತಂಡದಿ0ದ ಛಲದೊಳ್ ದುರ್ಯೋಧನ, 8ನೇ ತಾ. ಮಂಗಳವಾರ ರಮೇಶ್ ಗೌಡಪ್ಪ, ಹೆಚ್.ಎಂ.ಪ್ರಭಾಕರ್ ಇವರ ಹಾಸನಾಂಬ ಕಲಾ ಟ್ರಸ್ಟ್, ಹಾಸನ ತಂಡದಿ0ದ ಧರ್ಮರಾಜ್ಯ ಸ್ಥಾಪನೆ ಮತ್ತು 9ನೇ ತಾ. ಬುಧವಾರ ಸಿ.ಎ.ರಾಮಚಂದ್ರರಾವ್ ಇವರ ಶ್ರೀ ಮಾರುತಿ ಕಲಾ ಬಳಗ, ಬೆಂಗಳೂರು ತಂಡದಿAದ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

NEWS HEADLINES : VK NEWS DIGITAL

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles