ಕಾಶ್ಮೀರದಲ್ಲಿ ಹರ್ ಹರ್ ಮಹಾದೇವ್ ಘೋಷಣೆ

ಶ್ರೀನಗರ: ಜಮ್ಮು ಮತ್ತು ಕಾಶ್ನೀರದ ಅಮರನಾಥನ ಯಾತ್ರೆ ಆರಂಭವಾಗಿದೆ, ಭಕ್ತರ ಮೊದಲ ತಂಡ ಯಾತ್ರೆಯನ್ನ ಇಂದು ಪ್ರಾರಂಭಿಸಿದ್ದು, ಭೋಲೆನಾಥನ ದರ್ಶನವನ್ನು ನಾಳೆ ಪಡೆಯಲಿದ್ದಾರೆ, ರಾಜ್ಯದಲ್ಲಿ ಇತ್ತೀಚಿನ ಭಯೋತ್ಪಾದಕ ದಾಳಿಯ ಹಿನ್ನೆಲೆ ಈ ಬಾರಿ ಅಮರನಾಥ ಯಾತ್ರೆಯಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ, ಭಕ್ತರು ನಿಶ್ಚಿಂತರಾಗಿ ಈಗ ಪವಿತ್ರಯಾತ್ರೆಯನ್ನು ಪ್ರಾರಂಭಸಿದ್ದಾರೆ,
ಹೂವುಗಳಿಂದ ಹಾರ ಹಾಕಿ ಸಾಂಪ್ರದಾಯಿಕ ಕಾಶ್ಮೀರಿ ಆತಿಥ್ಯದೊಂದಿಗೆ ಸ್ವಾಗತಿಸಲ್ಪಟ್ಟ 5,892 ಜನರ ತಂಡದ ಭಾಗವಾಗಿರುವ ಯಾತ್ರಿಕರನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮುಂಜಾನೆ ಭಗವತಿ ನಗರದ ಜಮ್ಮು ಮೂಲ ಶಿಬಿರದಿಂದ ಹಸಿರು ನಿಶಾನೆ ತೋರಿದರು, 310 ವಾಹನಗಳ ಬೆಂಗಾವಲು ಪಡೆ ದಕ್ಷಿಣ ಕಾಶ್ನೀರದ ಪವಿತ್ರ ಅಮರನಾಥ ಗುಹಾ ದೇವಾಲಯದ ಕಡೆಗೆ ಭಕ್ತರನ್ನು ಕರೆದೊಯ್ಯುತ್ತಿದೆ,
ಅಮರನಾಥ ಯಾತ್ರಿಕರ ಮೊದಲ ಬೆಂಗಾವಲು ಪಡೆ ಖಾಜಿಗುಂಡ್-ಬನಿಹಾಲ್ ಸುರಂಗವನ್ನು ದಾಟುತ್ತಿದ್ದಂತೆ ಬುಧವಾರ ಕಾಶ್ನೀರ ಕಣೆವೆಯಾದ್ಯಂತ ಬಂ ಬಂ ಭೋಲೆ, ಹರ್ ಹರ್ ಮಹಾದೇವ್ ಘೋಷಣೆಗಳು ಪ್ರತಿಧ್ವನಿಸಿದೆ,

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles