ಮಂಡ್ಯದಲ್ಲಿ ಕಾವೇರಿ ನದಿಗೆ ಹಾರಿದ ಕಾನೂನು ವಿದ್ಯಾರ್ಥಿನಿ!

ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಕಾವೇರಿ ನದಿಗೆ ಹಾರಿದ್ದ ಕಾನೂನು ವಿದ್ಯಾರ್ಥಿನಿ ಪವಾಡ ಸದೃಶದಂತೆ ಪಾರಾಗಿ ಬಳಿಕ ರಕ್ಷಿಸಲ್ಪಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಬಳಿ ನಡೆದಿದೆ,
ಬೆಂಗಳೂರಿನ ಕಾನೂನು ವಿದ್ಯಾರ್ಥಿನಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಪವಿತ್ರಾ(19) ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಯುತಿ, ಆಕೆ ಗುರುವಾರ ಸಂಜೆ ಕಾವೇರಿ ನದಿಗೆ ಹಾರಿದ್ದು ಸುಮಾರು ಐದು ಕಿ.ಮೀ ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ಬಳಿಕ ನದಿ ಮಧ್ಯೆ ಇದ್ದ ಮರಕ್ಕೆ ಸಿಕ್ಕಿಹಾಕಿಕೊಂಡಿದ್ದಳು, ರಾತ್ರಿಯಿಡೀ ಮರದ ಮೇಲೆಯೇ ಕಳೆದಿದ್ದಳು.
ಶುಕ್ರವಾರ ಸಹಾಯಕ್ಕಾಗಿ ಆಕೆ ಕಾಪಾಡಿ ಎಂದು ಕೂಗಿಕೊಂಡಿದ್ದಾಳೆ, ಆಗ ನದಿಯ ಆಸುಪಾಸಿನಲ್ಲಿದ್ದ ರೈತರು ಯುವತಿಯನ್ನು ನದಿ ಮಧ್ಯೆ ಗಮನಿಸಿದ್ದಾರೆ, ತಕ್ಷಣ ಅರಕೆರೆ ಠಾಣೆ ಸಬ್ ಇನ್ಸೆಪ್ಕ್ಟರ್ ಎನ್ ವಿನೋದ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಹಾಗೂ ಅಗ್ನಿಶಾಮಕ ದಳ ಸ್ಧಳಕ್ಕಾಗಮಿಸಿ ಪವಿತ್ರಾಳನ್ನು ರಕ್ಷಿಸಿ ಆಕೆಯ ಪೋಷಕರಿಗೆ ವಿಚಾರ ತಿಳಿಸಿದ್ದಾರೆ,

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles