ಶ್ರೀ ರಾಮಕೃಷ್ಣ ಸಂಗೀತ ಸೌರಭ — ರಾಮಕೃಷ್ಣ ಮಠದಿಂದ ಸಂಗೀತೋತ್ಸವ

ಬೆಂಗಳೂರಿನ ಬಸವನಗುಡಿಯ ರಾಮಕೃಷ್ಣ ಮಠದ ವತಿಯಿಂದ ಮೂರು ದಿನಗಳ ಸಂಗೀತೋತ್ಸವ “ಶ್ರೀ ರಾಮಕೃಷ್ಣ ಸಂಗೀತ ಸೌರಭ”ವನ್ನು ಇದೇ ಜುಲೈ 11 ರಿಂದ 13 ರವರೆಗೆ ಪ್ರತಿದಿನ ಸಂಜೆ 6 ರಿಂದ 8 ಗಂಟೆಯವರೆಗೆ ಮಠದ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರ:

ಶುಕ್ರವಾರ, ಜುಲೈ 11 –

ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ
ಗಾಯನ: ಪಂಡಿತ್ ವೆಂಕಟೇಶ್ ಕುಮಾರ
ತಬಲಾ: ಪಂಡಿತ್ ರಘುನಾಥ್ ನಾಕೋಡ್
ಹಾರ್ಮೋನಿಯಮ್: ಪಂಡಿತ್ ವ್ಯಾಸಮೂರ್ತಿ ಕಟ್ಟಿ

ಇಂದಿನ ಪ್ರಮುಖ ಸುದ್ದಿ : ಇದನ್ನೂ ಓದಿ: 

ಭಾರತ ಜಾಗತಿಕ ನಾಯಕನಾಗಬೇಕಾದರೆ ‘ಆರೋಗ್ಯಕರ ಭಾರತ-ಬಲಿಷ್ಠ ಭಾರತ’ ಎಂಬ ಮಂತ್ರ ಅಳವಡಿಸಿಕೊಳ್ಳಬೇಕು

ಶನಿವಾರ, ಜುಲೈ 12 –

ಕರ್ನಾಟಕ ವೀಣಾ ವಾದನ
ವೀಣಾ: ವಿದ್ವಾನ್ ಡಿ. ಬಾಲಕೃಷ್ಣ
ಬಾನ್ಸುರಿ: ವಿದ್ವಾನ್ ವಿ. ವಂಶೀಧರ್
ಮೃದಂಗ: ವಿದ್ವಾನ್ ಬಿ. ಎಸ್. ಪ್ರಶಾಂತ್
ಘಟಂ: ವಿದ್ವಾನ್ ಶಮಿತ್ ಗೌಡ

ಭಾನುವಾರ, ಜುಲೈ 13 –

ಗಾಯನ ಮತ್ತು ವಾದ್ಯ ಕಛೇರಿ
ಗಾಯನ: ಕುಮಾರ್ ಮೋದಕ್ ಮತ್ತು ವೃಂದ
ತಬಲಾ ಸೊಲೋ: ಕುಮಾರ್ ಪ್ರದ್ಯುಮ್ನ ಕರ್ಪೂರ್
ವೀಣಾ ವಾದನ: ಕುಮಾರ್ ಚಿನ್ಮಯ್ ಮತ್ತು ವೃಂದ
ಮೃದಂಗ: ವಿದ್ವಾನ್ ಸತ್ಯಕುಮಾರ್
ಕಾರ್ಯಕ್ರಮ ಸ್ಥಳ: ರಾಮಕೃಷ್ಣ ಮಠ, ಬುಲ್ ಟೆಂಪಲ್ ರಸ್ತೆ, ಬಸವನಗುಡಿ, ಬೆಂಗಳೂರು.
ಪ್ರವೇಶ ಉಚಿತ – ಎಲ್ಲರಿಗೂ ಸ್ವಾಗತ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 26613429 / 26612710
VK News  DIGITAL headlines

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles