TODAY’S ENGAGEMENTS Tuesday 8-7-2025

1.ಆಯುಷ್ ಇಲಾಖೆ ವತಿಯಿಂದ ನಿರ್ಮಿಸಿರುವ ಸರ್ಕಾರಿ ಯುನಾನಿ ಮತ್ತು ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪುರುಷ ವಿದ್ಯಾರ್ಥಿಗಳ ವಸತಿ ನಿಲಯ ಕಟ್ಟಡದ ಉದ್ಘಾಟನಾ ಸಮಾರಂಭ:

ಸಮಾರಂಭ ಉದ್ಘಾಟನೆ:
ಡಿ.ಕೆ.ಶಿವಕುಮಾರ್
ಸನ್ಮಾನ್ಯ ಉಪಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ

ಗೌರವಾನ್ವಿತ ಅತಿಥಿಗಳು:
ಶ್ರೀಮತಿ ನಿರ್ಮಲಾ ಸೀತಾರಾಮನ್
ಮಾನ್ಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರ

ಮುಖ್ಯ ಅತಿಥಿಗಳು:
ಕು.ಶೋಭಾ ಕರಂದ್ಲಾಜೆ
ಮಾನ್ಯ ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಉದ್ಯೋಗ ಮತ್ತು ಕಾರ್ಮಿಕ ಇಲಾಖೆ ರಾಜ್ಯ ಸಚಿವರು, ಭಾರತ ಸರ್ಕಾರ

ಕಟ್ಟಡ ಉದ್ಘಾಟನೆ:
ದಿನೇಶ್ ಗುಂಡೂರಾವ್
ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು, ಕರ್ನಾಟಕ ಸರ್ಕಾರ

ಅಧ್ಯಕ್ಷತೆ:
ಪ್ರಿಯಕೃಷ್ಣ
ಮಾನ್ಯ ಶಾಸಕರು, ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ

ದಿನಾಂಕ: 08-07-2025, ಮಂಗಳವಾರ

ಸಮಯ: ಬೆಳಿಗ್ಗೆ 11.00 ಗಂಟೆಗೆ

ಸ್ಥಳ : ಸರ್ಕಾರಿ ಯುನಾನಿ ಮತ್ತು ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಪುರುಷ ವಿದ್ಯಾರ್ಥಿ ನಿಲಯ, ಕೆ.ಹೆಚ್.ಬಿ.ಕಾಲೋನಿ ಬಸ್ ನಿಲ್ದಾಣದ ಪಕ್ಕ, ಕೇಂದ್ರ ಕಾರ್ಯಗಾರ ಆವರಣ, ಮಾಗಡಿ ರಸ್ತೆ, ಬೆಂಗಳೂರು-79

2.ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಹಾಗೂ ವಿಸ್ತರಣಾ ನಿರ್ದೇಶನಾಲಯ, ದೂರ ಶಿಕ್ಷಣ ಘಟಕ ವತಿಯಿಂದ “ಕೃಷಿಯಲ್ಲಿ ದೂರ ಶಿಕ್ಷಣ” ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರ:

ಉದ್ಘಾಟನೆ:
ಡಾ.ಎಸ್.ವಿ.ಸುರೇಶ
ಕುಲಪತಿಗಳು, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು

ಮುಖ್ಯ ಅತಿಥಿ:
ಡಾ.ಕೆ.ಸಿ.ನಾರಾಯಣಸ್ವಾಮಿ
ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು

ಅಧ್ಯಕ್ಷತೆ:
ಡಾ.ವೈ.ಎನ್.ಶಿವಲಿಂಗಯ್ಯ
ವಿಸ್ತರಣಾ ನಿರ್ದೇಶಕರು. ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು

ದಿನಾಂಕ: 08-07-2025, ಮಂಗಳವಾರ

ಸಮಯ: ಮಧ್ಯಾಹ್ನ 2.00 ಗಂಟೆಗೆ

ಸ್ಥಳ : ನಾರ್ತ್ ಬ್ಲಾಕ್ ಸಭಾಂಗಣ, ಜಿ.ಕೆ.ವಿ.ಕೆ, ಬೆಂಗಳೂರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles