ಅನಧಿಕೃತ ಅಡಿಕೆ ವ್ಯಾಪಾರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಬೆಂಗಳೂರು, ಜುಲೈ 11, (ಕರ್ನಾಟಕ ವಾರ್ತೆ): ವಾಣಿಜ್ಯ ತೆರಿಗೆ ಇಲಾಖೆಯ ಬೆಂಗಳೂರಿನ ಜಾರಿ ವಿಭಾಗದ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೋಂದಣಿ ರಹಿತ ಅಡಿಕೆ ವ್ಯಾಪಾರಿಗಳ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.

ಶಿವಮೊಗ್ಗ, ಚಿತ್ರದುರ್ಗ, ತುಮಕೂರು ಮತ್ತು ಮಂಗಳೂರುಗಳಲ್ಲಿ ಜಿಎಸ್‍ಟಿ ನೋಂದಣಿ ಪಡೆಯದೇ ಅಡಿಕೆ ವ್ಯಾಪಾರ ನಡೆಸಿ ತೆರಿಗೆ ವಂಚನೆ ಮಾಡುತ್ತಿದ್ದ ವ್ಯಾಪಾರಿಗಳ ಮಾಹಿತಿ ಸಂಗ್ರಹಿಸಿ ಅವರ ಗೋಡೌನುಗಳ ಮೇಲೆ ದಾಳಿ ನಡೆಸಿ ತೆರಿಗೆ ವಂಚನೆಯ ಮಾಹಿತಿ ಸಂಗ್ರಹಿಸಿ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಾರಿ, ದಕ್ಷಿಣ ವಲಯ ವಿಭಾಗದ ಅಪರ ಆಯುಕ್ತರಾದ ಚಂದ್ರಶೇಖರ್ ನಾಯಕ್ ರವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬೆಳೆದ ಅಡಿಕೆಯನ್ನು ತೆರಿಗೆ ವಂಚನೆ ಮಾಡಿ ಹೊರರಾಜ್ಯಗಳಿಗೆ ಸಾಗಾಟ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನಲೆಯಲ್ಲಿ ಈ ದಾಳಿ ನಡೆಸಲಾಗಿದೆ. ದಾಳಿಯ ಸಮಯದಲ್ಲಿ ಸುಮಾರು 1.5ಕೋಟಿಯಷ್ಟು ತೆರಿಗೆ ವಂಚನೆ ಪತ್ತೆಯಾಗಿದ್ದು ಲೆಕ್ಕ ಪುಸ್ತಕಗಳ ಪರಿಶೀಲನೆ ಮುಂದುವರೆದಿದೆ ಎಂದು ಬೆಂಗಳೂರು ದಕ್ಷಿಣ ವಲಯದ ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರು (ಜಾರಿ) ಚಂದ್ರಶೇಖರ್ ನಾಯಕ ಎಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

VK NEWS DIGITAL :

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles