ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ

ಪಾಟ್ನಾ: ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಈ ಕರೆ ಬಂದಿದ್ದು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷವು ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದೆ.
ಬAದಿರುವ ದೂರಿನ ಮಾಹಿತಿಯಂತೆ, `ಟೈಗರ್ ಮೆರಾಜ್ ಇಡಿಸಿ’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ಬೆದರಿಕೆ ಸಂದೇಶ ಬಂದಿದೆ. ಈ ಧಮಕಿಯ ಹಿಂದೆ ಚಿರಾಗ್ ಪಾಸ್ವಾನ್ ಅವರ ಜನಪ್ರಿಯತೆ ಹೆಚ್ಚಾಗುತ್ತಿರುವುದೇ ಇದಕ್ಕೆಲ್ಲಾ ಕಾರಣ ಎಂದು ರಾಜೇಶ್ ಭಟ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. “ಈ ಕೃತ್ಯವು ಕ್ರಿಮಿನಲ್ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಈ ವಿಷಯದ ಗಂಭೀರತೆಯನ್ನು ಅರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ಆರೋಪಿಯನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಯನ್ನು ಖಾತರಿಪಡಿಸಬೇಕು” ಎಂದು ರಾಜೇಶ್ ಭಟ್ ತಮ್ಮ ದೂರಿನಲ್ಲಿ ವಿನಂತಿಸಿಕೊAಡಿದ್ದಾರೆ.
ಘಟನೆಯು ಬಿಹಾರದ ರಾಜಕೀಯ ವಲಯದಲ್ಲಿ ಈಗಾಗಲೇ ಸಂಚಲನ ಮೂಡಿಸಿದ್ದು, ಚಿರಾಗ್ ಪಾಸ್ವಾನ್ ಅವರ ಚುನಾವಣಾ ಭಾಗವಹಿಸುವಿಕೆಯ ಘೋಷಣೆಯ ನಂತರ ಈ ಬೆದರಿಕೆ ಬಂದಿರುವುದು ಗಮನಾರ್ಹವಾಗಿದೆ ಎನ್ನಬಹುದು.

VK NEWS HEADLINES :

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles