ಸರ್ಕಾರಿ ಶಾಲೆ ಮಕ್ಕಳಿಗೆ ನೆರವಾದ ರಾಜಮ್ಮಗೆ ಮೋಹನ್ ಕುಮಾರ್ ದಾನಪ್ಪರಿಂದ ಅಭಿನಂದನೆ!

ಕಂಪ್ಲಿ: 12, ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಮಂಗಳ ಮುಖಿ ಪಿ.ರಾಜಮ್ಮರವರು ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌, ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಪರೋಪಕಾರಿ ಕಾರ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಸನ್ಮಾನಿಸಿ ಅಭಿನಂದಿಸಿದ್ದಾರೆ

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಮದ ನಿವಾಸಿ ಲಿಂಗತ್ವ ಅಲ್ಪಸಂಖ್ಯಾತರಾದ ರಾಜಮ್ಮನವರು ಜೀವನ ಸಾಗಿಸಲು ಭೀಕ್ಷಾಟನೆಯಲ್ಲಿ ತೊಡಗಿ ಭೀಕ್ಷೆ ಬೇಡಿದ ಉಳಿತಾಯದ ಹಣದಲ್ಲಿ ಸಾಮಾಜಿಕ ಕಾರ್ಯ ಮಾಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲೆಯ ಸುಗ್ಗೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶಾರದಾ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಓಟ್ಟು 150 ಮಕ್ಕಳಿಗೆ 60 ಸಾವಿರ ರೂಪಾಯಿ ಮೌಲ್ಯದ ಸಮವಸ್ತ್ರ, ಟಿ-ಶರ್ಟ್, ಪ್ಯಾಂಟ್‌ಗಳನ್ನು ಮತ್ತು 2023ನೇ ಸಾಲಿನಲ್ಲಿ ಸದರಿ ಸುಗ್ಗೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿಗಳ ಮೌಲ್ಯದ ಬಟ್ಟೆಗಳನ್ನು ಕೊಡುಗೆಯಾಗಿ ನೀಡಿ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆದಿರುತ್ತಾರೆ,

ಪ್ರಸ್ತುತದ ದಿನಮಾನಗಳಲ್ಲಿ ತಮ್ಮ ತಮ್ಮ ವೈಯಕ್ತಿಕ ಹಿತಾಸಕ್ತಿಗೆ ಬದುಕುತ್ತಿರುವ ಜನಗಳ ಮಧ್ಯೆ ಲಿಂಗತ್ವ ಅಲ್ಪಸಂಖ್ಯಾತರಾದ ರಾಜಮ್ಮನವರು ತಮ್ಮ ಬಾಲ್ಯದ ಜೀವನದಲ್ಲಿದ್ದ ಬಡತನದ ಕಾರಣದಿಂದ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಆಸಾಧ್ಯವಾಯಿತೆಂಬುವ ಕಾರಣದಿಂದ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಾದರೂ ಉತ್ತಮ ವಿದ್ಯಾಭ್ಯಾಸ ಮಾಡಬೇಕು, ಅಂದ ಚಂದವಾಗಿ ಕಾಣಬೇಕೆನ್ನುವ ಹಿತಾದೃಷ್ಟಿಯಿಂದ ತಮ್ಮ ಭೀಕ್ಷಾಟನೆಯಿಂದ ಬಂದ ಹಣದಲ್ಲಿ ಒಂದಿಷ್ಟೂ ಹಣವನ್ನು ಉಳಿತಾಯ ಮಾಡಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿರುವ ಇವರ ಪರೋಪಕಾರಿ ಕಾರ್ಯವು ತೃತೀಯ ಲಿಂಗಿಗಳನ್ನು ಅಸಹ್ಯವಾಗಿ ನೋಡುತ್ತಿದ್ದ ವರ್ಗವನ್ನೆ ನಾಚಿಸುವಂತೆ ಮಾಡಿದೆ, ಮಂಗಳಮುಖಿ ಸಮುದಾಯ ಸೇರಿದಂತೆ ರಾಜ್ಯಕ್ಕೆ ಯಾಗಿದ್ದಾರೆ, ಇಂತಹ ವಿಶಿಷ್ಟ ವ್ಯಕ್ತಿ ನನ್ನ ಮೂಲ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನವರೆಂದು ಹೇಳಲು ಗರ್ವಪಡುತ್ತಾ, ಸರ್ಕಾರಿ ಶಾಲೆ ಮಕ್ಕಳ ಮೇಲಿರುವ ಪ್ರೀತಿ, ಸೇವಾ ಮನೋಭಾವನೆ, ಪರೋಪಕಾರಿ ಗುಣವನ್ನು ಮತ್ತು ಸಮಾಜಮುಖಿ ಕಾರ್ಯಗಳನ್ನು ಪ್ರಶಂಸಿಸಿ ಮೋಹನ್ ಕುಮಾರ್ ದಾನಪ್ಪನವರು ಹಾರೈಸಿದ್ದಾರೆ,

ಶಿಕ್ಷಣ ಮಾರ್ಗದರ್ಶಿ

VK NEWS DIGITAL : HEADLINES :

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles