ಸಿಡಾಕ್ ವತಿಯಿಂದ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ. ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಬೆಂಗಳೂರು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕ ಶಿಬಿರವನ್ನು ಜುಲೈ 16 ರಂದು ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿರುವ   ಜಿಟಿಟಿಸಿ ಕಟ್ಟಡದ ಡಾ ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು / ಪೆÇ್ರೀತ್ಸಾಹ, ಯೋಜನೆಗಳ ಆಯ್ಕೆ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು. ಭಾಗವಹಿಸುವವರು ಕನಿಷ್ಠ 18 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಠ ಹತ್ತನೇ ತರಗತಿ ವ್ಯಾಸಂಗ ಮಾಡಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಹತ್ತಿರ, ರಾಜಾಜಿನಗರ ಕೈಗಾರಿಕ ಪ್ರದೇಶ, ರಾಜಾಜಿನಗರ ಇವರನ್ನು ಮೊಬೈಲ್ ಸಂಖ್ಯೆ: 9008175702/ 9448413948 / 7760145784 ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಬೆಂಗಳೂರಿನ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಭಾರತ್ ಜೋಡೋ ಯುವ ಸಂಘ’ಕ್ಕೆ ಆಕರ್ಷಕ ಲೋಗೋ ವಿನ್ಯಾಸ ಸ್ಪರ್ಧೆ: ಸಾರ್ವಜನಿಕರು, ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು...

Topics

ವಿಧಾನಪರಿಷತ್ ಸಭಾಪತಿಗಳಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್‍ನ(Legislative Council) ನೂತನ ಸಭಾಪತಿಗಳಾಗಿ ಸಲೀಂ ಅಹ್ಮದ್(Saleem Ahamed)...

ಮುಂದಿನ ದಿನಗಳಲ್ಲಿ ವಿಧಾನಸಭೆ ಕಾರ್ಯಕಲಾಪವನ್ನು ಕಾಗದ ರಹಿತ ಮಾಡಲಾಗುವುದು: ಜಿ.ಎಸ್.ಪಾಟೀಲ

ಬೆಂಗಳೂರು: ಆದಷ್ಟು ಬೇಗ ವಿಧಾನಸಭೆಯ ಕಾರ್ಯಕಲಾಪವನ್ನು(Proceeding/Activites) ಕಾಗದ ರಹಿತವನ್ನಾಗಿ ಮಾಡಲು ಇ-ಸಂವಿಧಾನ...

ವಿಧಾನಸಭೆ ಸಭಾಧ್ಯಕ್ಷರಾಗಿ ಅವಿರೋಧವಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ ಆಯ್ಕೆ

ಬೆಂಗಳೂರು: ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಜರುಗಿನ ಸಭಾಧ್ಯಕ್ಷರ ಚುನಾವಣೆಯಲ್ಲಿ ರೋಣ ವಿಧಾನಸಭಾ...

ಕರ್ನಾಟಕದ ಇಬ್ಬರು ಅಧಿಕಾರಿಗಳಿಗೆ ‘ರಾಷ್ಟ್ರಪತಿಗಳ ಅಗ್ನಿಶಾಮಕ ಶ್ಲಾಘನೀಯ ಸೇವಾ ಪದಕ’ ಗೌರವ

ಬೆಂಗಳೂರು: 2026ನೇ ಸಾಲಿನ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಪ್ರತಿಷ್ಠಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ...

ರಾಜ್ಯದ ಜನರ ಅಭಿವೃದ್ಧಿಗೆ ಟೀಮ್ ಕರ್ನಾಟಕವಾಗಿ ಕೆಲಸ ಮಾಡೋಣ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ

224 ಶಾಸಕರೂ ನನಗೆ ಒಂದೇ, ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದು ಕೆಲಸ...

ತಂತ್ರಜ್ಞಾನ ಎಷ್ಟೇ ಬೆಳೆದರು ರಕ್ತ ತಯಾರಿಸಲು ಸಾಧ್ಯವಿಲ್ಲ – ನ್ಯಾಯಮೂರ್ತಿ ಎಸ್.ಜಿ. ಪಂಡಿತ್

ದಿವಂಗತ ನಿರ್ಮಲಾ ಬಾಳಿಗಾ ನೆನಪಿನಲ್ಲಿ ರಕ್ತದಾನ ಶಿಬಿರ ಸಂಪನ್ನಬೆಂಗಳೂರು: ರಕ್ತದಾನವನ್ನು(Blood Donation) "ಮಹಾದಾನ"...

Related Articles