ಮೃಚ್ಛಕಟಿಕ ನಾಟಕ ಬನ್ನಂಜೆ ಗೋವಿಂದಾಚಾರ್ಯರ ಅನುವಾದದಲ್ಲಿ ಪ್ರಯೋಗಿಸುತ್ತಿರುವುದು ಸಂತಸ ತಂದಿದೆ

ಕರ್ನಾಟಕ ರಾಜ್ಯದಲ್ಲಿ ತುಮಕೂರು ಕಲೆಯ ತವರೂರಿನಂತಿದೆ. ಹಾಗೆಯೇ ತುಮಕೂರು ಜಿಲ್ಲೆಯಲ್ಲಿ ಮೆಳೇಹಳ್ಳಿ ಕಲೆಯ ತವರೂರಾಗಿದೆ. ಇಲ್ಲಿ ನಿರಂತರವಾಗಿ ನಾಡಿನ ಎಲ್ಲ ಮೂಲೆಗಳಿಂದ ಕಲಾತಂಡಗಳು ಬಂದು ಪ್ರಯೋಗ ನೀಡಿ ಹೋಗುತ್ತಿರುವುದು ಬಹಳ ವಿಶೇಷ. ಇಂದು ದೃಶ್ಯರಂಗ ತಂಡ, ಬೆಂಗಳೂರು ಇವರು ಸಂಸ್ಕøತ ಮೂಲದ ಶೂದ್ರಕ ಕವಿಯ ಮೃಚ್ಛಕಟಿಕ ನಾಟಕವನ್ನು ಬನ್ನಂಜೆ ಗೋವಿಂದಾಚಾರ್ಯರ ಅನುವಾದದಲ್ಲಿ ಪ್ರಯೋಗಿಸುತ್ತಿರುವುದು ಸಂತಸದ ವಿಷಯ ಎಂದು ನಿವೃತ್ತ ಶಿಕ್ಷಕ ಪ್ರಸಾದ್ ಅಭಿಪ್ರಾಯಪಟ್ಟರು.

ದಿನಾಂಕ 11-07-2025ನೇ ಶುಕ್ರವಾರ ಸಂಜೆ 6.30ಕ್ಕೆ ಮೆಳೇಹಳ್ಳಿಯ ವಿ.ರಾಮಮೂರ್ತಿ ರಂಗಸ್ಥಲದಲ್ಲಿ ಕೇಂದ್ರ ಸಂಸ್ಕøತಿ ಸಚಿವಾಲಯದ ನೆರವಿನೊಂದಿಗೆ ಪ್ರಯೋಗ ಆಯೋಜಿಸಲಾಗಿತ್ತು. ಪ್ರೇಕ್ಷಕ ಗಣ್ಯರಾಗಿ, ನಿರ್ದೇಶಕರಾಗಿ ದಾಕ್ಷಾಯಿಣಿ ಭಟ್, ನಿವೃತ್ತ ಶಿಕ್ಷಕ ನಟರಾಜು, ದೇಸಿ ರಂಗನಿರ್ದೇಶಕ ಮೆಳೇಹಳ್ಳಿ ದೇವರಾಜ್ ಹಾಗೂ ಮುದ್ದುರಂಗಪ್ಪ ಉಪಸ್ಥಿತರಿದ್ದರು.

ಬೌದ್ಧ ಧರ್ಮದ ಪ್ರಭಾವವಿರುವ ಕವಿ, ಹೆಣ್ಣು, ಹೊನ್ನು, ಅಧಿಕಾರಕ್ಕಿಂತ ಪ್ರೀತಿ, ವಿಶ್ವಾಸ, ನಂಬಿಕೆಗಳು ಧೀರ್ಘವಾಗಿ ಉಳಿಸುತ್ತಿವೆ ಮತ್ತು ಮನುಷ್ಯನನ್ನು ಉಳಿಸುತ್ತವೆ. ಆಸೆ ಒಂದು ಆಟದ ಬಂಡಿಯಂತೆ. ಅದನ್ನು ನಿಯಂತ್ರಿಸುವ ಹೊಣೆ ಚಾಲಕನದೇ. ಧರ್ಮದ ಪರವಾದವನಿಗೆ ಜಯ ದೊರಕೇ ದೊರಕುತ್ತದೆ ಎಂಬುದನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. ನಿರ್ದೇಶಕರು ಹೆಚ್ಚು ರಂಗಸಜ್ಜಿಕೆ, ಪರಿಕರಗಳನ್ನು ಬಳಸದೇ ನಟರನ್ನೇ ದುಡಿಸಿಕೊಂಡು ಕಟ್ಟಿಕೊಟ್ಟಿದ್ದಾರೆ. ಪ್ರಯೋಗ ಮರುಪ್ರಯೋಗಗೊಳ್ಳಲೆಂದು ಆಶಿಸೋಣ.

ಡಮರುಗ ಉಮೇಶ್

 

 

 

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles