*ವಾರಣಾಸಿ – ದೆಹಲಿ ಸರ್ವೋದಯ ಪಾದಯಾತ್ರೆ* 

ವಾರಣಾಸಿ ಯಲ್ಲಿನ ಸರ್ವೋದಯ ಸಂಸ್ಥೆಯ ಆಸ್ತಿಯ ಅತಿಕ್ರಮಣ, ಗುಜರಾತಿನ ಸಬರಮತಿ ಹಾಗೂ ಗುಜರಾತ್ ವಿದ್ಯಾಪೀಠದಲ್ಲಿನ ಸರಕಾರಿ ಹಸ್ತಕ್ಷೇಪ,ಕೇಂದ್ರದ ಕೆಲವು ಜನ ವಿರೋಧಿ ನೀತಿ – ಇವುಗಳನ್ನು ಪ್ರತಿಭಟಿಸಿ ವಾರ್ಧಾ ದಲ್ಲಿನ ಸರ್ವ ಸೇವಾ ಸಂಘ , ಇತರ ಸಮಾನ ಮನಸ್ಕ ಸಂಸ್ಥೆಗಳ ಸಹಯೋಗದಲ್ಲಿ ಬರುವ ಅಕ್ಟೋಬರ್ 2 ರಿಂದ ನವೆಂಬರ್  26 ರ ಅವಧಿಯಲ್ಲಿ 1000 ಕಿ. ಮೀ. ಪಾದಯಾತ್ರೆಯ ನ್ನು ಹಮ್ಮಿಕೊಂಡಿದೆ.
ವಾರಣಾಸಿಯ ರಾಜಘಾಟ್ ನಿಂದ ಪ್ರಾರಂಭವಾಗುವ ಯಾತ್ರೆ  ಅಲಹಾಬಾದ್, ರಾಯ್ ಬರೇಲಿ, ಲಕ್ನೋ, ಕಾನ್ಪುರ್, ಷಹಜಹಾನ್ ಪುರ, ಮಥುರಾ  , ಗಾಜಿಯಾಬಾದ್ ಸೇರಿದಂತೆ 110 ಗ್ರಾಮಗಳ ಮೂಲಕ ಸಾಗುತ್ತದೆ.
ಗಾಂಧಿ – ಸರ್ವೋದಯ – ಲೋಕ ಶಕ್ತಿ ಕುರಿತಂತೆ ಪ್ರಚಾರ ಕೈಗೊಳ್ಳಲಾಗುವುದು. ಉಚಿತ ಊಟ ವಸತಿ ವ್ಯವಸ್ಥೆ ಮಾಡಲಾಗುವುದು. ಸರಾಸರಿ ಪ್ರತಿದಿನ 20 ಕಿ. ಮೀ. ನಂತೆ 55 ದಿವಸಗಳಲ್ಲಿ ಈ ದೂರವನ್ನು ಕ್ರಮಿಸಲು ಯೋಜಿಸಲಾಗಿದೆ. ಮೇಲ್ಕಂಡ ಎಂಟು ನಗರಗಳಲ್ಲಿ ಯಾತ್ರೆಯನ್ನು ಸೇರಿಕೊಳ್ಳುವ – ನಿರ್ಗಮಿಸುವ ಅವಕಾಶವಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ  ಮೊಬೈಲ್ ಸಂಖ್ಯೆ 8874719992( ಅರವಿಂದ್ ಅಂಜುಮ್)  9415300520 ( ನಂದಲಾಲ್ ಮಾಸ್ಟರ್)
9453047097 ( ರಾಮ್ ಧೀರಜ್ ) 9880140640 ( ಡಾ. ವಿ.ಪ್ರಶಾಂತ್ ಬೆಂಗಳೂರು ) ಇವರುಗಳನ್ನು ಸಂಪರ್ಕಿಸಬಹುದು ಎಂದು ರಾಜ್ಯ ಸರ್ವೋದಯ ಮಂಡಳಿ ಅಧ್ಯಕ್ಷ ಡಾ. ಹೆಚ್ ಎಸ್ ಸುರೇಶ್ ತಿಳಿಸಿದ್ದಾರೆ.
VK NEWS DIGITAL :
ಜ್ಯೋತಿರ್ಭೀಮೇಶ್ವರ ವ್ರತ (ಭೀಮನ ಅಮಾವಾಸ್ಯೆ) ಆಚರಣೆ ಮತ್ತು ಮಹತ್ವ

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles