ಹರಿಹರ ವೀರಮಲ್ಲು ಸಿನಿಮಾ ವಿರುದ್ಧ ಕನ್ನಡಪರ ಸಂಘಟನೆಗಳ ಆಕ್ರೋಶ – ಕೇವಲ ತೆಲುಗು ಪೋಸ್ಟರ್‌ಗಳಿಗೆ ವಿರೋಧ

ಬೆಂಗಳೂರು: ಆಂಧ್ರಪ್ರದೇಶ ಡಿಸಿಎಂ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಹೊಸ ಸಿನಿಮಾ ಹರಿಹರ ವೀರಮಲ್ಲು ತೆರೆಕಂಡಿದ್ದು, ಆಂಧ್ರ ಮತ್ತು ತೆಲಂಗಾಣದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ, ಪವನ್ ಕಲ್ಯಾಣ್ ರಾಜಕೀಯದಲ್ಲಿ ಸಂಪೂರ್ಣ ಸಕ್ರೀಯರಾದ ನಂತರ ಪವನ್ ಕಲ್ಯಾಣ್ ಅಭಿನಯದ ಯಾವ ಸಿನಿಮಾ ಕೂಡ ತೆರೆ ಕಂಡಿರಲಿಲ್ಲ, ಹೀಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸಿನಿಮಾ ಬಿಡುಗಡೆಗಾಗಿ ಕಾದು ಕುಳಿತಿದ್ದರು,
ಹೀಗಾಗಿ ಸಹಜವಾಗಿಯೇ ಹರಿಹರ ವೀರಮಲ್ಲು ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿತ್ತು ಈ ಕಾರಣಕ್ಕೆ ಅಭಿಮಾನಿಗಳು ಸಿನಿಮಾವನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ, ಆದ್ರೆ ಈ ಬೆನ್ನಲ್ಲೇ ಹರಿಹರ ವೀರಮಲ್ಲು ಚಿತ್ರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದು ಕರ್ನಾಟಕದಲ್ಲಿ ತೀವ್ರ ವಿರೋಧ ಎದುರಿಸಿದೆ,
ಹೌದು… ಪವನ್ ಕಲ್ಯಾಣ್ ಅಭಿನಯದ ಹರಿಹರ ವೀರಮಲ್ಲು ಸಿನಿಮಾ ಕನ್ನಡಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ, ಕನ್ನಡಪರ ಹೋರಾಟಗಾರರು ಪವನ್ ನಟನೆಯ ಸಿನಿಮಾ ಪೋಸ್ಟರ್ ಗಳನ್ನು ಹರಿದು, ಫ್ಲೆಕ್ಸ್ ಗಳನ್ನು ತೆರವು ಮಾಡಿ ಸಿನಿಮಾ ತಂಡದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದಕ್ಕೆ ಕಾರಣ ಹರಿಹರ ವೀರಮಲ್ಲು ಸಿನಿಮಾ ತಂಡದ ಕನ್ನಡ ವಿರೋಧಿ ನೀತಿ,
ಯಾವುದೇ ಭಾಷೆಯ ಸಿನಿಮಾ ಕನ್ನಡದಲ್ಲಿ ಕರ್ನಾಟಕದಲ್ಲಿ ತೆರೆ ಕಾಣಬೇಕು ಎಂದಾದರೆ ಆ ಸಿನಿಮಾದ ಪೋಸ್ಟರ್ ಗಳು ಕನ್ನಡದಲ್ಲಿರಬೇಕು, ಈ ನಿಯಮವನ್ನು ಹರಿಹರ ವೀರಮಲ್ಲು ಚಿತ್ರ ತಂಡ ಧಿಕ್ಕರಿಸಿ ಕೇವಲ ತೆಲುಗಿನಲ್ಲಿ ಮಾತ್ರ ಪೋಸ್ಟರ್ ಗಳನ್ನು ಅಂಟಿಸಲಾಗಿದೆ, ಹೀಗಾಗಿ ಈ ದೋರಣೆಯ ವಿರುದ್ಧ ಕನ್ನಡಪರ ಹೋರಾಟಗಾರರು ರೊಚ್ಚಿಗೆದ್ದಿದ್ದಾರೆ,
ಹರಿಹರ ವೀರಮಲ್ಲು ಸಿನಿಮಾ ತೆರೆಕಂಡಿರುವ ಚಿತ್ರಮಂದಿರಗಳಿಗೆ ಲಗ್ಗೆಯಿಟ್ಟ ಕನ್ನಡಪರ ಹೋರಾಟಗಾರು ಪೋಸ್ಟರ್ ಗಳು ಮತ್ತು ಬ್ಯಾನರ್ ಗಳನ್ನು ಹರಿದು, ಕಟೌಟ್ ಗಳನ್ನು ತೆರವುಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಈ ವೇಳೆ ಸ್ಧಳದಲ್ಲಿದ್ದ ಪವನ್ ಕಲ್ಯಾಣ್ ಅಭಿಮಾನಿಗಳು ಇದನ್ನು ವಿರೋಧಿಸುವ ಪ್ರಯತ್ನ ಮಾಡಿದರಾದ್ರೂ, ಕನ್ನಡಿಗರ ಆಕ್ರೋಶ ಕಂಡು ಸುಮ್ಮನಾಗಿದ್ದಾರೆ,

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles