ವ್ಯಾಸ ಪೂರ್ಣಿಮೆ: ಸೌಂದರ್ಯ ಶೈಕ್ಷಣಿಕ ಸಂಸ್ಥೆಯಿಂದ “ಗುರು ವಂದನಾ” ಕಾರ್ಯಕ್ರಮ

ವ್ಯಾಸ ಪೂರ್ಣಿಮೆಯ ಸಂದರ್ಭದಲ್ಲಿ ಸೌಂದರ್ಯ ಶೈಕ್ಷಣಿಕ ಸಂಸ್ಥೆಯು ಭಾರತೀಯ ಶಿಕ್ಷಣ ಮಂಡಳಿಯ ಕರ್ನಾಟಕ ದಕ್ಷಿಣ ಶಾಖೆಯ ಸಹಯೋಗದಲ್ಲಿ ಭವ್ಯ “ಗುರು ವಂದನಾ” ಕಾರ್ಯಕ್ರಮ ಆಯೋಜಿಸಿತ್ತು. ಶಿಕ್ಷಣ ತಜ್ಞರುವಿವಿ ಕುಲಪತಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕಾಲೇಜಿನ ಸೌಂದರ್ಯ ಸೀತಾ ಸಭಾಂಗಣದಲ್ಲಿ ಭಾರತದ ಶ್ರೀಮಂತ ಗುರು-ಶಿಷ್ಯ ಪರಂಪರೆಯ ಗೌರವ ಸೂಚಿಸುವ ಹೃದಯಸ್ಪರ್ಶಿ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಯಿತು. 

ಭಾರತೀಯ ಶಿಕ್ಷಣ ಮಂಡಳಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಆರ್. ಶಂಕರಾನಂದ್ ಜಿ ಮಾತನಾಡಿಗುರುಗಳು ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಯಾವಾಗಲೂ ಪ್ರೇರಣಾದಾಯಕವಾಗಿದ್ದು,  ಮಹತ್ವದ ಸುಧಾರಣೆಗೆ ಕಾರಣರಾಗಿದ್ದಾರೆ. ಗುರು ಪರಂಪರೆ ಇಲ್ಲವಾಗಿದ್ದಲ್ಲಿ ಜ್ಞಾನದ ಕೋಶ ಖಾಲಿ ಇರುತ್ತಿತ್ತು. ಪ್ರತಿಯೊಂದು ಬೆಳವಣಿಗೆಗೆ ಗುರುಗಳ ಕೊಡುಗೆ ಅನನ್ಯ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ನಿರಂಜನ ವಾನಳ್ಳಿಮೈಸೂರಿನ ಕೆ.ಎಸ್.ಓ.ಯು ಉಪಕುಲಪತಿ ಪ್ರೊ.  ಶರಣಪ್ಪ ವಿ ಹಾಲ್ಸೆಕೊಡಗು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅಶೋಕ್ ಎಸ್ ಅಲೂರುಹಾಸನ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಟಿ ಸಿ ತಾರಣಾಥ್ಚಾಮರಾಜನಗರ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಂ. ಆರ್. ಗಂಗಾಧರ್ ಹಾಗೂ ಭಾರತೀಯ ಶಿಕ್ಷಣ ಮಂಡಳಿಯ ಕರ್ನಾಟಕ ದಕ್ಷಿಣ ಪ್ರಾಂತದ ಅಧ್ಯಕ್ಷರಾದ ಪ್ರೊ. ಸತೀಶ ವಿ ಕೈಲಾಸ್ ಉಪಸ್ಥಿತರಿದ್ದರು.

ಸೌಂದರ್ಯ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಸೌಂದರ್ಯ ಪಿ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಸುನೀತಾ ಮಂಜಪ್ಪಸಿಇಒ ಕೀರ್ತನ್ ಕುಮಾರ್ ಎಂಹಾಗೂ ನಿರ್ದೇಶಕ ವರುಣ್ ಕುಮಾರ್ ಎಂ ಭಾಗಿಯಾಗಿದ್ದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಐಐಟಿ-ಮೆಡ್ರಾಸ್ ಹಾಗೂ ಐಐಎಸ್ಸಿ ಸಂಯುಕ್ತವಾಗಿ ಸ್ಥಾಪಿಸಿದ “ಸ್ಮಾರ್ಟ್ ಏರ್ ಪ್ಯೂರಿಫೈಯರ್” ಅನ್ನು ಉದ್ಘಾಟಿಸಿದರು. ಇದು ಶುದ್ಧವಾಯು ಹಾಗೂ ಚತುರ ಶೈಕ್ಷಣಿಕ ವಾತಾವರಣದತ್ತ ಇಟ್ಟ ಹೆಜ್ಜೆಯಾಗಿದೆ.

ಶಿಕ್ಷಣಜ್ಞರನ್ನು ಗೌರವಿಸುವ ಮತ್ತು ಗುರು ಪೂರ್ಣಿಮೆಯ ಅನನ್ಯ  ಅರ್ಥವನ್ನು ಉಳಿಸಿಕೊಂಡು ಬೆಳಗಿಸುವ ನಿಟ್ಟಿನಲ್ಲಿ ಹಲವು ಪ್ರಾಧ್ಯಾಪಕರುಶಿಕ್ಷಣ ಕ್ಷೇತ್ರದ ಸದಸ್ಯರು ಒಟ್ಟಾಗಿ ಸೇರಿದ ಮಹತ್ವದ ವೇದಿಕೆ ಇದಾಗಿತ್ತು. ಈ ಸಂಭ್ರಮವು ಪರಂಪರೆಯ ಮೌಲ್ಯಗಳನ್ನು ಆಧುನಿಕ ಕನಸುಗಳೊಂದಿಗೆ ಒಗ್ಗಟ್ಟಾಗಿ ಹೆಜ್ಜೆ ಇಟ್ಟು ಸಾಗಿತು.

ವಿನಾಯಕ್ ಮಾರ್ಬಲ್ ಎಂಪೋರಿಯಂನ ಡಿವೈನ್ ಗ್ಯಾಲರಿ

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles