ಭಕ್ತಿಯ ಹೊಳೆ ಹರಿಸಿದ ಕೃಷ್ಣ- ಮ್ಯೂಸಿಕ್, ಬ್ಲಿಸ್ ಮತ್ತು ಬಿಯಾಂಡ್‌ ಕಾರ್ಯಕ್ರಮ

*ಬೆಂಗಳೂರಿನಲ್ಲಿ ಭಕ್ತಿಯ ಹೊಳೆ ಹರಿಸಿದ ಕೃಷ್ಣ- ಮ್ಯೂಸಿಕ್, ಬ್ಲಿಸ್ ಮತ್ತು ಬಿಯಾಂಡ್‌ ಕಾರ್ಯಕ್ರಮ*

*ಬೆಂಗಳೂರು:* ಪ್ರಸಿದ್ಧ ಗಾಯಕ ಅಮೆಯಾ ಡಬ್ಲಿ ಭಕ್ತಿ ಸಂಗೀತದ ಮೂಲಕ ನಗರದಲ್ಲಿ ಶ್ರೀ ಕೃಷ್ಣ ಭಕ್ತರ ಮನತಣಿಸಿದರು. ವೈಟ್‌ಫೀಲ್ಡ್‌ನ ಎಮ್‌ಎಲ್‌ಆರ್‍‌ ಕನ್ವೆನ್‌ಶನ್‌ ಸೆಂಟರ್‍‌ನಲ್ಲಿ “ ಕೃಷ್ಣ- ಮ್ಯೂಸಿಕ್, ಬ್ಲಿಸ್ ಮತ್ತು ಬಿಯಾಂಡ್’ ಎಂಬ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಿತು.

ಅಮೇಯಾ ಡಬ್ಲಿ ಅವರ 25 ಅದ್ಭುತ ಕಲಾವಿದರ ತಂಡ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತಮ್ಮ ಅಭೂತಪೂರ್ವ ಸಂಗೀತ ಕಾರ್ಯಕ್ರಮದ ಮೂಲಕ ಶ್ರೀ ಕೃಷ್ಣ ಭಕ್ತರನ್ನು ಭಕ್ತಿಯ ಅಲೆಯಲ್ಲಿ ಮುಳುಗಿಸಿದರು. ಸಂಗೀತ, ಭಕ್ತಿ ಮತ್ತು ಭಾವನೆಗಳನ್ನು ಸರಾಗವಾಗಿ ಬೆರೆಸುವುದಕ್ಕೆ ಹೆಸರುವಾಸಿಯಾಗಿದ್ದ ಅವರು ಕೇವಲ ಸಂಗೀತ ಕಚೇರಿಯನ್ನು ನೀಡಲಿಲ್ಲ, ಬದಲಾಗಿ ಪ್ರತಿಯೊಬ್ಬ ಕೇಳುಗರಿಗೂ ಅಂತರಾತ್ಮ ಸ್ಪರ್ಶಿಸುವ ಭಕ್ತಿಯ ಅನುಭವವನ್ನು ನೀಡಿದ್ದಾರೆ.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ಗಾಯಕ *ಅಮೇಯಾ ಡಬ್ಲಿ* “ ನಾನು ವೇದಿಕೆಯ ಮೇಲೆ ನಡೆಯುವಾಗ, ಆ ಕ್ಷಣಕ್ಕೆ ಶರಣಾಗುತ್ತೇನೆ. ಪ್ರೇಕ್ಷಕರು ನನ್ನ ಮಾರ್ಗದರ್ಶಕರಾಗುತ್ತಾರೆ, ನಾವು ಒಟ್ಟಾಗಿ ಭಕ್ತಿಯ ಕ್ಷಣವನ್ನು ಸೃಷ್ಟಿಸುತ್ತೇವೆ. ಅದು ಕೃಷ್ಣನ ಮ್ಯಾಜಿಕ್. ಇದು ಕೇವಲ ಸಂಗೀತವಲ್ಲ, ಇದು ಹಂಚಿಕೊಂಡ ಆಧ್ಯಾತ್ಮಿಕ ಅನುಭವ. ” ಎಂದು ಹೇಳಿದರು.

ಭಾರತದ ಸಶಸ್ತ್ರ ಪಡೆಗೆ ಹಾಡುವುದರಿಂದ ಇಡೀ ಜಗತ್ತಿನ ಕೇಳುಗರ ಮೆಚ್ಚುಗೆ ಪಡೆದಿರುವ ಅಮೆಯಾ ಡಬ್ಲಿ ತಮ್ಮ ಅದ್ಭುತವಾದ ದನಿ ಮತ್ತು ಕಲೆಯ ಮೂಲಕ ಪ್ರತಿಯೊಬ್ಬ ಕೇಳುಗನ ಮನದಲ್ಲಿ ಅಚ್ಚಾಗಿ ಉಳಿಯುವ ಸಂಗೀತವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles