ಚಾಣಕ್ಯಪುರಿಯಲ್ಲಿ ಕಾಂಗ್ರೆಸ್ ಸಂಸದೆ ಸುಧಾ ರಾಮಕೃಷ್ಣನ್ ಚೈನ್ ಕದಿಯಲ್ಪಟ್ಟ ಘಟನೆ: ಭದ್ರತೆ ಬಗ್ಗೆ ಪ್ರಶ್ನೆ

ನವದೆಹಲಿ: ರಾಷ್ಟ್ರೀಯ ರಾಜಧಾನಿ ನವದಿಲ್ಲಿಯಲ್ಲಿ ಭದ್ರತಾ ವಲಯವಾದ ಚಾಣಕ್ಯಪುರಿಯಲ್ಲಿ Congress ಸಂಸದೆ ಸುಧಾ ರಾಮಕೃಷ್ಣನ್ (MP Sudha Ramakrishnan) ಅವರ ಚಿನ್ನದ ಚೈನ್ ಕದಿಯಲ್ಪಟ್ಟ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ದೇಶದ ಮಹಿಳಾ ಭದ್ರತೆ ಕುರಿತು ಗಂಭೀರ ಚಿಂತನೆಗೆ ಕಾರಣವಾಗಿದೆ.

ತಮಿಳುನಾಡಿನ ಮೈಲಾಡುತುರೈ ಕ್ಷೇತ್ರದ ಸಂಸದೆ ಸುಧಾ ರಾಮಕೃಷ್ಣನ್ ಅವರು, ಡಿಎಂಕೆ ಶಾಸಕಿ ರಾಜತಿ ಅವರೊಂದಿಗೆ ಬೆಳಗ್ಗೆ 6:15ರ ಸುಮಾರಿಗೆ ಚಾಣಕ್ಯಪುರಿಯ ಪೋಲೆಂಡ್ ರಾಯಭಾರ ಕಚೇರಿ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಹೆಲ್ಮೆಟ್ ಧರಿಸಿದ ವ್ಯಕ್ತಿ ಸ್ಕೂಟರ್‌ನಲ್ಲಿ ಬಂದು ಅವರ ಚಿನ್ನದ ಚೈನ್ ಕಿತ್ತು ಪರಾರಿಯಾಗಿದ್ದಾನೆ.

ಅವರ ಹೇಳಿಕೆಯಲ್ಲಿ, ಕಳ್ಳ ನಿದಾನವಾಗಿ ಎದುರಿನಿಂದ ಬರುತ್ತಿದ್ದ. ಆತ ಚೈನ್ ಕಳ್ಳ ಎಂಬ ಅನುಮಾನ ಬರಲಿಲ್ಲ. ಚೈನ್ ಎಳೆದ ವೇಳೆ, ಅವರ ಕುತ್ತಿಗೆಗೆ ಗಾಯಗಳು ಆಗಿದ್ದು, ಬಟ್ಟೆ ಕೂಡ ಹರಿದಿದೆ ಎಂದು ತಿಳಿಸಿದ್ದಾರೆ. ಸಹಾಯಕ್ಕಾಗಿ ಕೂಗಿದ ಬಳಿಕ, ದೆಹಲಿ ಪೊಲೀಸರ ಗಸ್ತು ವಾಹನಕ್ಕೆ ದೂರು ನೀಡಿದ್ದಾರೆ.

ಸುಧಾ ರಾಮಕೃಷ್ಣನ್ ಅವರು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ರಾಷ್ಟ್ರೀಯ ರಾಜಧಾನಿಯ ಅತ್ಯಂತ ಭದ್ರ ಪ್ರದೇಶದಲ್ಲೂ ಮಹಿಳೆಯರು ಸುರಕ್ಷಿತವಾಗಿ ನಡೆಯಲು ಸಾಧ್ಯವಿಲ್ಲದ ಸ್ಥಿತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ರಾಜಧಾನಿಯಲ್ಲಿ ಸಂಸದೆ ಸ್ವತಃ ಅದೆಷ್ಟು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದರೆ ಸಾಮಾನ್ಯ ಮಹಿಳೆಯರ ಸ್ಥಿತಿ ಹೇಗಿರಬಹುದು?” ಎಂದು ಅವರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles