ಗುರುರಾಯರ ಸನ್ನಿಧಿಗೆ ಆಗಮಿಸಿ ರಾಯರ ದರ್ಶನ ಪಡೆದ ಶ್ರೀಮತಿ ಸುಧಾಮೂರ್ತಿಯವರು!

ಗುರುರಾಯರ ಸನ್ನಿಧಿಗೆ ಆಗಮಿಸಿ ರಾಯರ ದರ್ಶನ ಪಡೆದ ಶ್ರೀಮತಿ
ಸುಧಾಮೂರ್ತಿಯವರು!
ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಈ ದಿನ ರಾಯರ ಬೃಂದಾವನಕ್ಕೆ ವಿಶೇಷವಾಗಿ ಪಂಚಾಮೃತ ಅಭಿಷೇಕ ಹಾಗೂ ಐದು ತರದ ಹಣ್ಣುಗಳಿಂದ ಅಭಿಷೇಕವನ್ನು ನೆರವೇರಿಸಲಾಗಿ ತದನಂತರ ಭಕ್ತರು ಸನ್ನಿಧಿಯಲ್ಲಿ ಸಂಕಲ್ಪವನ್ನು ಮಾಡಿ ಗುರುಪಾದಪೂಜೆಯನ್ನು ಸಲ್ಲಿಸಿ ಫಲ ಮಂತ್ರಾಕ್ಷತೆ ಸ್ವೀಕರಿಸಿ ಗುರುರಾಯರ ಅನುಗ್ರಹಕ್ಕೆ ಪಾತ್ರರಾಗುತ್ತಿದ್ದಾರೆ.ಇದೇ ಸಂದರ್ಭದಲ್ಲಿ ಪ್ರಹ್ಲಾದ ರಾಜರ ಮುಂಭಾಗದಲ್ಲಿ ಶ್ರೀಮತಿ ಸುಧಾ ಮೂರ್ತಿಯವರು ಸಂಕಲ್ಪವನ್ನು ಮಾಡಿ ಪಾದಪೂಜೆಯಲ್ಲಿ ಭಾಗವಹಿಸಿ ಲೋಕಕ್ಕೆ ಒಳ್ಳೆಯದಾಗಬೇಕೆಂದು ಪ್ರಾರ್ಥನೆಯೊಂದಿಗೆ ಸಂಕಲ್ಪವನ್ನು ಮಾಡಿದರು ಈ ಸಂದರ್ಭದಲ್ಲಿ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರಚಾರ್ಯರು ಜಿಕೆ ಆಚಾರ್ಯರು ಹಾಗೂ ಶ್ರೀ ನಂದಕಿಶೋರ್ ಆಚಾರ್ಯರು ಉಪಸ್ಥಿತರಿದ್ದರು ಶ್ರೀಮತಿ ಸುಧಾ ಮೂರ್ತಿಯವರಿಗೆ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದಿಂದ್ರ ಆಚಾರ್ಯರು ಫಲ ಮಂತ್ರಾಕ್ಷತೆಯನ್ನು ಕೊಟ್ಟು ರಾಘವೇಂದ್ರ ಸ್ವಾಮಿಗಳ ಅನುಗ್ರಹ ಸದಾ ಕಾಲ ಇರಲಿ ಎಂದು ಆಶೀರ್ವದಿಸಿದರು

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles