ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ

ಬೆಂಗಳೂರು,ಆಗಸ್ಟ್ 13 (ಕರ್ನಾಟಕ ವಾರ್ತೆ) 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕವನ್ನು ಉಪಮುಖ್ಯಮಂತ್ರಿಗಳ ಪರವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ವಿಧಾನಸಭೆಯಲ್ಲಿ  ಅಂಗೀಕರಿಸಲು ಕೋರಿದರು.  ವಿಧೇಯಕವು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ದಿ ಮಂಡಳಿ (ತಿದ್ದುಪಡಿ) ವಿಧೇಯಕವನ್ನು  ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು

2025ನೇ ಸಾಲಿನ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು

2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು

2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ  ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ಕರ್ನಾಟಕ ಭೂ ಸುಧಾರಣೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ)   ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು. ವಿಧೇಯಕವು ಪರ್ಯಾಲೋಚನೆ ನಂತರ ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

2025ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ-2025 ಅಂಗೀಕಾರ

2025ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ವಿಧಾನಸಭೆಯಲ್ಲಿ ಪರ್ಯಾಲೋಚಿಸಿ ಅಂಗೀಕರಿಸಲು ಕೋರಿದರು.

ಕಂದಾಯ ಸಚಿವರು 2025ನೇ ಸಾಲಿನ ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕವನ್ನು  ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ. ಈ ವಿಧೇಯಕವು ಸಾರ್ವಜನಿಕ ಹಿತದೃಷ್ಟಿಯಿಂದ ಸಬ್ ರಿಜಿಸ್ಟ್ರಾರರು ಸ್ವತ್ತಿನ  ನೋಂದಣಿ ಸಮಯದಲ್ಲಿ ಕೈಗೊಳ್ಳಬೇಕಾದ ಯುಕ್ತ ಕಾರ್ಯ ತತ್ಪರತೆಯನ್ನು ಖಚಿತಪಡಿಸಬೇಕಾಗುತ್ತಿದೆ. ನಗರ ಪ್ರದೇಶಗಳಲ್ಲಿ ಸ್ವತ್ತುಗಳ ಕಾನೂನು ಬಾಹಿರ ನೋಂದಣಿಯನ್ನು ತಡೆಯಲು ಮತ್ತು ಸ್ವತ್ತಿನ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲು ಸ್ವತ್ತು ತಂತ್ರಾಂಶಗಳನ್ನು ಸಂಯೋಜಿಸಲು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಪಕ್ಷಕಾರರು ಖುದ್ದಾಗಿ ಹಾಜರಾಗದೆ ಕೆಲವು ಕಡ್ಡಾಯ ನೋಂದಣಿಯಾಗಬೇಕಾದ ದಸ್ತಾವೇಜುಗಳ ಇ-ನೋಂದಣಿ/ರಿಮೋಟ್ ನೋಂದಣಿಯನ್ನು ಜಾರಿಗೊಳಿಸಲು ಮತ್ತು ವಿಳಂಬವನ್ನು ತಪ್ಪಿಸಲು ಕೇಂದ್ರೀಕೃತ ವರ್ಚುವಲ್ ವಿತರಣಾ ವ್ಯವಸ್ಥೆಯ ಮೂಲಕ ಪ್ರಮಾಣೀಕೃತ ಪ್ರತಿಗಳನ್ನು  ಲಭ್ಯವಾಗುವಂತೆ ಮಾಡಲು ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ವಿಧೇಯಕದ ಕುರಿತು ಸದನಕ್ಕೆ ವಿವರಿಸಿ ವಿಧೇಯಕಯವನ್ನು ಪರ್ಯಾಲೋಚಿಸಿ ಅಂಗೀಕರಿಸಬೇಕೆಂದು ಕೋರಿದರು. ಸದನದಲ್ಲಿ ಸಚಿವರು ಹಾಗೂ ಶಾಸಕರು ವಿಧೇಯಕದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದರು.  ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡಿತು.

NEWS HEADLINES : VK DIGITAL : 13-8-2025

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles