ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ: ಶಾಸಕ ಅಶ್ವಥ್ ನಾರಾಯಣ್ ಆಗ್ರಹ

ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕ್ಬೇಕು ಎಂದು ಬಿಜೆಪಿ ಶಾಸಕ ಮಾಜಿ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಧರ್ಮಸ್ಥಳ ಅಸಹಜ ಸಾವು ಪ್ರಕರಣ ಸದನದಲ್ಲಿ ಉತ್ತರ ಕೊಡುವ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಇವತ್ತು ಸದನದಲ್ಲಿ ಗೃಹ ಸಚಿವರು, ಸಿಎಂ, ಡಿಸಿಎಂ ಸದನದಲ್ಲಿ ಉತ್ತರ ಕೊಡಬೇಕಿದೆ. ಧರ್ಮಸ್ಥಳ ಪ್ರಕರಣದಲ್ಲಿ ಬಹಳ ಸ್ಪಷ್ಟವಾಗಿ ಉತ್ತರ ಕೊಡಲಿ. ಅನಾಮಿಕ ವ್ಯಕ್ತಿಯ ಬಗ್ಗೆಯು ತನಿಖೆ ಆಗಲಿ ಎಂದು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಅವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕಬೇಕಿದೆ, ಹಿಂದೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್‍ನವರು ಕಾರಣ ಇಲ್ಲದೇ ಸುಮೋಟೋ ಕೇಸ್ ಹಾಕ್ತಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಕೇಸ್ ಹಾಕಬೇಕು. ಪ್ರಕರಣದಲ್ಲಿ ಷಡ್ಯಂತ್ರ ಏನಾಗಿದೆ ಎಂದು ಹೇಳಬೇಕು. ಗಾಳಿಯಲ್ಲಿ ತೇಲಿಸುವ ಕೆಲಸ ಆಗಬಾರದು ಎಂದು ಆಗ್ರಹಿಸಿರುವರು.
ಅನಾಮಿಕ ವ್ಯಕ್ತಿಯು ಸುಪ್ರೀಂ ಕೋಟ್ರ್ಗೆ ಲಾಯರ್‍ಗಳನ್ನ ಇಟ್ಟುಕೊಂಡಿದ್ದು, ಇಷ್ಟ ಬಂದ ಹಾಗೆ ಕಥೆಯನ್ನ ಸೃಷ್ಟಿ ಮಾಡ್ತಿದ್ದಾರೆ. ಅನಾಮಿಕ ವ್ಯಕ್ತಿಯ ಮೂಲಕ ಸುಳ್ಳನ್ನೆ ಸತ್ಯವನ್ನಾಗಿ ಮಾಡಲು ಹೊರಟಿದ್ದಾರೆ. ಇದನ್ನ ಪಿಎಫ್‍ಐ, ಎಸ್‍ಡಿಪಿಐ ಮಾಡ್ತಿದೆ. ಅನಾಮಿಕ ವ್ಯಕ್ತಿ ಹಾಗೂ ಆತನ ಹಿಂದಿರುವ ವ್ಯಕ್ತಿಯ ಬಗ್ಗೆ ತನಿಖೆಯಾಗಲಿ ಎಂದು ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles