ಹೊರಗುತ್ತಿಗೆ ಶಿಕ್ಷಕರು ಬೀದಿ ಪಾಲು ಕರುಣೆ ತೋರದ ಬಿಬಿಎಂಪಿ

ಬಿಬಿಎಂಪಿಯಲ್ಲಿ ಸುಪರ್ದಿಯಲ್ಲಿ ನೂರಾರು ಶಾಲೆ, ಕಾಲೇಜುಗಳು ಇವೆ ಅದರಲ್ಲಿ ಶೇಕಡ 80ರಷ್ಟು ಹೊರಗುತ್ತಿಗೆ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಬಿಬಿಎಂಪಿಯಲ್ಲಿ ಹೊರಗುತ್ತಿಗೆಯಲ್ಲಿ ಅತಿಥಿ ಉಪನ್ಯಾಸಕರುರಲ್ಲಿ ನಿಗದಿತ ವಿದ್ಯಾರ್ಹತೆ ಹೊಂದಿಲ್ಲದಿರುವ 35ಶಿಕ್ಷಕರು, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆ ಶೇಕಡ ಕಡಿಮೆ ಫಲಿತಾಂಶ ನೀಡಿರುವ 37ಅತಿಥಿ ಶಿಕ್ಷಕರು ಉಪನ್ಯಾಸಕರುಗಳಿಗೆ ಗೌರವಧನ ತಡೆಹಿಡಿದು ಅವರ ನಿಯೋಜನೆಯನ್ನು ರದ್ದುಪಡಿಸಿದ್ದಾರೆ.

72ಅತಿಥಿ ಶಿಕ್ಷಕರು ಕಳೆದ 10ವರ್ಷಗಳಗಿಂತ ಹೆಚ್ಚು ಅವಧಿ ಕಾಲ ಬಿಬಿಎಂಪಿ ಶಾಲೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಹತೆ ಇಲ್ಲವೆಂದು ಹೇಳುತ್ತಿದ್ದಾರೆ ಮತ್ತು ಶೇಕಡ 50ರಷ್ಟು ಕಡಿಮೆ ಫಲಿತಾಂಶ ಬಂದಿರುವ ಕಾರಣ ಒಡ್ಡಿ ಕೆಲಸದಿಂದ ವಿಮುಕ್ತಿಗೊಳಿಸುತ್ತಿದ್ದಾರೆ.

ಅತಿಥಿ ಶಿಕ್ಷಕರು ಈಗಾಗಲೇ 45ವರ್ಷಕ್ಕಿಂತ ಮೇಲ್ಪಟ್ಟುವರಾಗಿದ್ದಾರೆ ಅವರನ್ನ ಏಕಾಎಕಿ ಸೇವೆಯಿಂದ ತೆಗೆದು ಹಾಕುವುದರಿಂದ ಅವರ ಕುಟುಂಬ ನಿರ್ವಹಣೆ ಕಷ್ಟವಾಗಲಿದೆ. ಸರ್ಕಾರಿ ಶಾಲೆಯಲ್ಲಿ ಕಡಿಮೆ ಫಲಿತಾಂಶ ಬಂದರು ಅವರನ್ನು ಸೇವೆಯಿಂದ ತೆಗೆದುಹಾಕಿಲ್ಲ ಅದರ ನಮಗೆ ಯಾಕೆ ಈ ಶಿಕ್ಷೆ ಎಂದು ಅತಿಥಿ ಉಪನ್ಯಾಸಕರು ಹೇಳುತ್ತಿದ್ದಾರೆ.

ಬಿಬಿಎಂಪಿ ಶಾಲೆಗೆ ಬರುವ ಮಕ್ಕಳು ಕಡಿಮೆ ಫಲಿತಾಂಶ ಬರಲು ಹಲವು ಕಾರಣಗಳಿಗೆ ಅದರಲ್ಲಿ ಆರ್ಥಿಕ ಪರಿಸ್ಥಿತಿ, ತಂದೆ, ತಾಯಿ ವಿದ್ಯಾವಂತರಲ್ಲದೇ ಇರುವುದು ಮತ್ತು ಮಕ್ಕಳು ಸರಿಯಾದ ಸಮಯಕ್ಕೆ ಶಾಲೆ ಗೈರು ಹಾಜರಿಯಾಗುವುದು ಕಾರಣವಾಗಿದೆ ಅದರೆ ಬಿಬಿಎಂಪಿಯಲ್ಲಿ ಶಿಕ್ಷಕ್ಷರನ್ನ ಹೊಣೆಗಾರರನ್ನ ಮಾಡುವುದು ಎಷ್ಟು ಸಮಂಜಸ. ಕೊಡಲೆ 72ಅತಿಥಿ ಉಪನ್ಯಾಸಕರಿಗೆ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಬೇಕು ಎಂದು ಮುಖ್ಯ ಆಯುಕ್ತರಲ್ಲಿ ಮನವಿ ಮಾಡಲಾಗುತ್ತದೆ
ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ಎನ್.ಎಸ್.ಸೋಮಶೇಖರ್ ರವರು ಹೇಳಿದರು

 

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles