ರಾಜ್ಯಮಟ್ಟದ ಯುವಜನ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಅಧ್ಯಕ್ಷರಾಗಿ ಕೃಷಿಕ, ಕವಿ, ಉಪನ್ಯಾಸಕ ಡಾ.ಉಪೇಂದ್ರಕುಮಾರ್

*ಸೆಪ್ಟೆಂಬರ್ 28 ಕ್ಕೆ *ರಾಜ್ಯ ಮಟ್ಟದ ಯುವಜನ ಸಾಹಿತ್ಯ ಸಂಸ್ಕೃತಿ ಸಮ್ಮೇಳನ**
ಅಧ್ಯಕ್ಷರಾಗಿ ಕೃಷಿಕ, ಕವಿ, ಉಪನ್ಯಾಸಕ ಡಾ.ಎಂ.ಆರ್.ಉಪೇಂದ್ರಕುಮಾರ್
ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ( ರಿ), ಸಿದ್ಧನಹಳ್ಳಿ. ಇದೇ ಸೆಪ್ಟೆಂಬರ್ ತಿಂಗಳ 28 ನೇ ತಾರೀಖು ಭಾನುವಾರ ಬೆಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯ ಮಟ್ಟದ 10 ನೇ ಯುವ ಜನ ಸಾಹಿತ್ಯ ಸಂಸ್ಕೃತಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕೃಷಿಕ, ಕವಿ ಹಾಗೂ ಕನ್ನಡ ಉಪನ್ಯಾಸಕರಾದ ಡಾ.ಎಂ.ಆರ್.ಉಪೇಂದ್ರಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರು ಹಾಗೂ ಮಹಾತ್ಮ ಗಾಂಧೀಜಿ, ರೈತರು ಬಗೆಗಿನ ಆದರ್ಶಗಳನ್ನು ಯುವಜನರಿಗೆ ತಲುಪಿಸುವ ಕೆಲಸವನ್ನು ವಿಚಾರ ಸಂಕಿರಣ, ‌ಸಂವಾದ, ನೃತ್ಯ , ಹಾಡುಗಾರಿಕೆ, ಕವಿಗೋಷ್ಠಿ, ನಿಜವಾದ ಸಾಧಕರಿಗೆ ಗೌರವ ಪ್ರಶಸ್ತಿ ನೀಡಿ ಅಭಿನಂದಿಸಲಾಗುವುದು. ಭಾಗವಹಿಸಲಿಚ್ಚಿಸುವವರು , ಸೇವಾ ಮನೋಭಾವ ಉಳ್ಳವರು, ಕನ್ನಡ ಶ್ರೀಸಾಮಾನ್ಯ ಪ್ರತಿನಿಧಿಯಾಗಿ ಭಾಗವಹಿಸಬಹುದು… ನೋಂದಣಿಗಾಗಿ : ಡಾ.ಎಸ್.ರಾಮಲಿಂಗೇಶ್ವರ (ಸಿಸಿರಾ), ಅಧ್ಯಕ್ಷರು.ಮೊ. 9448880985, 7411180985

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles