Shikshana Ratna 2025: ಪ್ರತಿಷ್ಠಿತ ಶಿಕ್ಷಣ ರತ್ನ ವಾರ್ಷಿಕ ಪ್ರಶಸ್ತಿ ಪುರಸ್ಕಾರ

ಬೆಂಗಳೂರು: ಶಿಕ್ಷಣ ರತ್ನ ರಾಷ್ಟ್ರೀಯ ಶೈಕ್ಷಣಿಕ ಕನ್ನಡ ಮತ್ತು ಆಂಗ್ಲ ಮಾಸಪತ್ರಿಕೆಯು (Shikshana Ratna national educational monthly magazine in Kannada and English) ಪ್ರತಿವರ್ಷದಂತೆ ಈ ಬಾರಿಯೂ ಅರ್ಹ ಶಿಕ್ಷಕರಿಗೆ ಪ್ರತಿಷ್ಠಿತ ವಾರ್ಷಿಕ ಪುರಸ್ಕಾರ (Prestigious Shikshana Ratna Annual Awards) ಸಮಾರಂಭ ಹಮ್ಮಿಕೊಂಡಿದೆ. 2025ನೇ ಶೈಕ್ಷಣಿಕ ಸಾಲಿನ ಶ್ರೇಷ್ಠ ಸಾಧಕ ಪುರಸ್ಕಾರ ಸಂದರ್ಭದಲ್ಲಿ ಶಿಕ್ಷಕರನ್ನು ಗುರುತಿಸಿ, ಶಿಕ್ಷಣ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರಾಥಮಿಕ ಶಾಲೆಯಿಂದ ವಿಶ್ವವಿದ್ಯಾಲಯದವರೆಗಿನ ಎಲ್ಲ ಶಿಕ್ಷಕವೃಂದದವರೂ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬಹುದು.

ಶಿಕ್ಷಕರ ದಿನಾಚರಣೆ ಅಂಗವಾಗಿ ಇದೇ ಸೆಪ್ಟೆಂಬರ್ ತಿಂಗಳ ಕೊನೆಯ ವಾರದಲ್ಲಿ ಶಿಕ್ಷಣ ರತ್ನ ಪ್ರಶಸ್ತಿ ವಿತರಣಾ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು. ಎಲ್ಲ ಶಿಕ್ಷಕರು “ಮೊಬೈಲ್ ಬಿಡಿ-ಪುಸ್ತಕ ಹಿಡಿಯಿರಿ” ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ.

ಇದೇ ಸಂದರ್ಭದಲ್ಲಿ ಮಾನ್ಯ ಶಿಕ್ಷಣ ಸಚಿವರು, ಶಾಸಕರು, ಇಲಾಖೆ ಉನ್ನತಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುತ್ತಾರೆ. ಶಿಕ್ಷಕರಿಗೆ ಸಂಬಂಧಪಟ್ಟ ವಿಚಾರಗಳ ಕುರಿತು ತಜ್ಞರು ವಿಚಾರಗೋಷ್ಠಿ ನಡೆಸಿಕೊಡಲಿದ್ದಾರೆ. ವಿಶೇಷ ಸ್ಮರಣ ಸಂಚಿಕೆಯು ಬಿಡುಗಡೆಯಾಗಲಿದೆ. ಆಸಕ್ತ ಶಿಕ್ಷಕರು ತಮ್ಮ ಸ್ವವಿವರಗಳನ್ನು ಶಿಕ್ಷಣ ರತ್ನ ಪತ್ರಿಕಾ ಕಚೇರಿಗೆ ಕಳುಹಿಸಿಕೊಡಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಕೆ ಎಸ್ ವಿಜಯಕುಮಾರ್ – 92431 92802 
ಮತ್ತು ಬಿ ಕೆ ಪ್ರಸನ್ನ – 94481 19247 

ಹೆಸರು ನೋಂದಾಯಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 20, 2025.

  • ವಿಳಾಸ : 554/2, 2ನೇ ಮಹಡಿ,ಸಂಪಿಗೆ ರಸ್ತೆ 13ನೇ ಅಡ್ಡ ರಸ್ತೆ,  ಮಲ್ಲೇಶ್ವರ, ಬೆಂಗಳೂರು -03

evarthajala@gmail.com

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles