Teachers Day 2025: ಅಲ್ಲೆಘೆನಿ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಶಿಕ್ಷಕರಿಗೆ ಸನ್ಮಾನ

ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಪ್ರಶಸ್ತಿ 2025ರಂದು (Teachers Day 2025) “ಗಾನವಿ ಸಿಂಧು ಆಡಿಟೋರಿಯಂ” ದಿನಾಂಕ 7/09/25 ಭಾನುವಾರ ರಂದು ಅಲ್ಲೆಘೆನಿ ರೈಸಿಂಗ್ ಫೌಂಡೇಶನ್ ಟ್ರಸ್ಟ್ (ರಿ) ಹಾಗೂ ಅಲ್ಲೆಘೆನಿ ಟೀಚರ್ಸ್ ಅಸೋಸಿಯೇಷನ್ (Alleghany rising Association), ಡ್ರೀಮ್ಸ್ ಕರೋಕೆ ಕ್ಲಬ್ ಹಾಗೂ ಫ್ಲಾಶ್ ಬ್ಯಾಕ್ ಇವೆಂಟ್ಸ್ ವತಿಯಿಂದ ಶಿಕ್ಷಕರಿಗೆ (Karnataka Teachers) ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮ ಚಿತ್ರ ಗೀತೆಗಳು ಹಳೆಯ ಕನ್ನಡ, ಹಿಂದಿ ಹಾಡುಗಳ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮ ಮುಖ್ಯ ಅಥಿತಿಗಳಾಗಿ ಶ್ರೀ ಶ್ರೀ ಶ್ರೀ. ಸಂತೋಷ್ ಗುರೂಜಿ, ಖ್ಯಾತ ಗಾಯಕರು ಶಶಿಧರ್ ಕೋಟೆ ರವರು ಹಾಗೂ ಲಕ್ಷ್ಮಣ್ ಬಾಲ ರವರು, ಮಾರುತಿ ಮೆಡಿಕಲ್ಸ್ ಮಾಲೀಕರು ಮಹಿಂದ್ರಾ ಮುನಾಥ್ ರವರು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಖ್ಯಾತ ಪತ್ರಕರ್ತರು ಪರ್ವೀಜ್ ಪಾಷಾ, ಕೆಪಿಸಿಸಿ ಪದವೀಧರ ವಿಭಾಗದ ಕಾರ್ಯದರ್ಶಿ ಆಯೇಷಾ ಸುಲ್ತಾನ್ ರವರು, ಗಾಯಕರು ಸ್ಯಾಮ್ಸನ್ ನವೀನ್ ರವರು, ಆಡಿಟೋರಿಯಂ ಮಾಲೀಕರು ಕುಮಾರ್ ಹಾಗೂ ವಿಜಯಲಕ್ಷ್ಮೀ ಮತ್ತು ಭೈರವಿ ನಾಟ್ಯ ತಂಡ ಆಗಮಿಸಿ ಶಿಕ್ಷಕರಿಗೆ ಗೌರವಿಸಲಿದ್ದಾರೆ

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles