ಡಾ.ವಿಷ್ಣುವರ್ಧನ್ ಹೃದಯವಂತ ನಟ:.200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿರುವರು

ಚಾಮರಾಜನಗರ: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ರವರ ಜೀವಮಾನ ಸಾಧನೆಗಾಗಿ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿರುವುದು ಕನ್ನಡಿಗರಿಗೆ ಬಹುದಿನದ ಕನಸು ನನಸಾಗಿದೆ. ಕರ್ನಾಟಕ ಸರ್ಕಾರಕ್ಕೆ ವಿಶೇಷವಾಗಿ ಧನ್ಯವಾದಗಳು ಹಾಗು ಅಭಿನಂದನೆಗಳನ್ನು ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರು ,ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಉಪಾಧ್ಯಕ್ಷರಾದ ಜೈಹಿಂದ್ ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದ್ದಾರೆ.

ಡಾ.ವಿಷ್ಣುವರ್ಧನ್ ಕನ್ನಡದ ಹೆಮ್ಮೆಯ ಹೃದಯವಂತ ನಟ.200ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿ ಕನ್ನಡ ಸಂಸ್ಕೃತಿ ,ಪರಂಪರೆ, ಐತಿಹಾಸಿಕ ,ಸಾಮಾಜಿಕ ಹಾಗೂ ವಿವಿಧ ರೀತಿಯ ಶೈಲಿಯ ನಾಯಕ ನಟನಾಗಿ ಕನ್ನಡಿಗರ ಮನದಲ್ಲಿ ಸದಾ ಕಾಲ ಹಸಿರಾಗಿ ಉಳಿದಿರುವ ವಿಷ್ಣುವರ್ಧನ್ ರವರಿಗೆ ಕರ್ನಾಟಕದ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಅತ್ಯಂತ ಸಮಯೋಚಿತವಾಗಿದೆ. ವಿಷ್ಣುವರ್ಧನ್ ರವರ 75ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೋಟ್ಯಾಂತರ ಕನ್ನಡಿಗ ಅಭಿಮಾನಿಗಳಿಗೆ ಪ್ರಶಸ್ತಿ ಸಂದಿರುವುದು ಬಹಳ ಸಂತೋಷವನ್ನು ತಂದಿದೆ .ದೃಢ ನಿರ್ಧಾರವನ್ನು ಕೈಗೊಂಡ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರದ ಸರ್ವರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇವೆ.
ವಿಷ್ಣುವರ್ಧನ್ ಒಬ್ಬ ಮಾನವೀಯ ಮೌಲ್ಯದ ಶ್ರೇಷ್ಠ ನಟ. ವಿಷ್ಣುವರ್ಧನ್ ರವರ ಚಲನಚಿತ್ರಗಳು ಕೋಟ್ಯಾಂತರ ಜನರ ಮನಸ್ಸಿಗೆ ನೆಮ್ಮದಿಯನ್ನು ಹಾಗೂ ಒಳ್ಳೆಯ ಸಂದೇಶವನ್ನು ನೀಡಿರುವ ಚಿತ್ರಗಳಾಗಿವೆ ಎಂದು ಋಗ್ವೇದಿ ಹರ್ಷ ವ್ಯಕ್ತಪಡಿಸಿ , ಬಹುಭಾಷಾ ನಟಿ ಬಿ ಸರೋಜಾ ದೇವಿಯವರಿಗೂ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಅಭಿನಂದನೆಯನ್ನು ತಿಳಿಸಿದ್ದಾರೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles