ಶ್ರೀ ಪಿ ಬಿ ದುತ್ತರಗಿ ರಂಗ ಸನ್ಮಾನ ಪ್ರಶಸ್ತಿಗೆ ಆಹ್ವಾನ

ಬೆಳಗಾವಿ : ಬರುವ ಅಕ್ಟೋಬರ್ 12ರ ಭಾನುವಾರದಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ  ಕರ್ನಾಟಕ ಜಾಗೃತಿ ವೇದಿಕೆ
ಮತ್ತು ಪಿ ಬಿ ದುತ್ತರಗಿ ಸ್ಮಾರಕ ಟ್ರಸ್ಟ್. ಅಥಣಿ ತಾಲೂಕ್ ನ್ಯಾಯವಾದಿಗಳ ಸಂಘ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವ್.ಇವುಗಳ ಸoಯುಕ್ತ ಆಶ್ರಯದಲ್ಲಿ ಗಡಿನಾಡ ರಂಗಕರ್ಮಿ ಶ್ರೀ ಕೆ ಎಲ್ ಕುಂದರಗಿಯವರ ನಾಟಕೋತ್ಸವ ಮತ್ತು “ಗಡಿನಾಡ ರಂಗಕರ್ಮಿ ಕೆ ಎಲ್ ಕುಂದರಗಿ” ಅವರ ರಂಗ ಪಯಣದ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ
ಈ ನಾಟಕೋತ್ಸವದಲ್ಲಿ ಕೆ ಎಲ್ ಕುಂದರಗಿಯವರ ವಿರಚಿತ ಗಾಂಧಿ ಮರಳಿ ಬಂದಾಗ ಕ್ರಾಂತಿಕಾರಿ ವೀರ ಸಾವರ್ಕರ್ ಕರುನಾಡ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಎಂಬ ಮೂರು ನಾಟಕಗಳ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.
ರಂಗಗೀತೆ ನೃತ್ಯ ರೂಪಕ ನಾಟಕ ರಂಗ ಸಂವಾದ ನಾಡಿನ ರಂಗಕರ್ಮಿಗಳಿಗೆ ಶ್ರೀ ಪಿ ಬಿ ದುತ್ತರಗಿ ರಂಗ ಸನ್ಮಾನ, ದುತ್ತರಗಿ ರಂಗ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ.
ರಾಜ್ಯದ 30 ಜಿಲ್ಲೆಯ ರಂಗಕರ್ಮಿಗಳಿಗೆ ನಾಟಕಗಾರರಿಗೆ ರಂಗಗೀತೆಯ ಗಾಯಕರಿಗೆ. ನಾಟಕದ ಸಂಗೀತ ನಿರ್ದೇಶಕರಿಗೆ
ನಾಟಕ ರಚನೆಕಾರರಿಗೆ ನಿರ್ದೇಶಕರಿಗೆ ನಾಟಕದಲ್ಲಿ ಪಾತ್ರ ವಹಿಸುವ ಪಾತ್ರಧಾರಿಗಳಿಗೆ ರಂಗ ಸಜ್ಜಿಕೆಯ ಕಲಾವಿದರಿಗೆ
ರಂಗ ನಿರ್ದೇಶಕರಿಗೆ ಮಹಿಳಾ ರಂಗಕರ್ಮಿಗಳಿಗೆ ಪಾತ್ರಧಾರಿಗಳಿಗೆ ಈ ದುತ್ತರಗಿ ರಂಗ ಸನ್ಮಾನ ಪ್ರಶಸ್ತಿ ನೀಡಿ ಗೌರವಿಸಲಾಗುವುದು..
ಆಸಕ್ತರು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಸಪ್ಟಂಬರ್ 30ರೊಳಗಾಗಿ ಪ್ರಶಸ್ತಿಗಾಗಿ ಮಾಹಿತಿಯನ್ನು ಕಳಿಸಬಹುದಾಗಿದೆ.
ಎಂದು ಟ್ರಸ್ಟಿನ ಉಪಾಧ್ಯಕ್ಷರಾದ ಬಸವರಾಜ್ ಗವಿಮಠ ಕಾರ್ಯದರ್ಶಿಗಳಾದ ಎ ಜಿ ಮಲ್ಲಿಕಾರ್ಜುನ ಮಠ ಸಂಘಟನಾ ಕಾರ್ಯದರ್ಶಿಗಳಾದ ಮಲ್ಲಯ್ಯ ಕೋಮಾರಿ ಸಂಚಾಲಕರಾದ ಮಹೇಶ್ ಬಾಬು ಸುರ್ವೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಮಾಹಿತಿಯನ್ನು 9845338160  , 9113565189 ನಂಬರಿಗೆ ವಾಟ್ಸಪ್ ಮಾಡಲು ವಿನಂತಿಸಿದ್ದಾರೆ

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles